Webdunia - Bharat's app for daily news and videos

Install App

ಮಾಧ್ಯಮದವರನ್ನ ಕಂಡು ಕಾರು ಹತ್ತಿ ಹೋದ ಇ.ಕೃಷ್ಣಪ್ಪ

Webdunia
ಶನಿವಾರ, 3 ನವೆಂಬರ್ 2018 (18:07 IST)
ರಾಮನಗರದ ಬಾಲಕರ ಸರ್ಕಾರಿ ಪದವಿ ಕಾಲೇಜು ಬಳಿಯಿರುವ ಮತಗಟ್ಟೆಗೆ ಆಗಮಿಸಿದ ಜೆಡಿಎಸ್ ಮಾಜಿ ಎಂ ಎಲ್ ಸಿ ಇ. ಕೃಷ್ಣಪ್ಪ  ಮಾಧ್ಯಮದವರನ್ನ ಕಂಡು ಕಾರು ಹತ್ತಿ ಹೋದ ಘಟನೆ ನಡೆದಿದೆ.

ರಾಮನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಸಂಖ್ಯೆ 58 ಕ್ಕೆ ಭೇಟಿ ಕೊಡಲು ಇ.ಕೃಷ್ಣಪ್ಪ ಬಂದಿದ್ದರು. ನೀತಿ ಸಂಹಿತೆ ಉಲ್ಲಂಘನೆಯನ್ನು ಜೆಡಿಎಸ್ ಮುಖಂಡರು ಮಾಡಿದರು.

ಸುಮ್ಮನೆ ದಾರಿಯಲ್ಲಿ ಹೋಗುತ್ತಿದ್ದೆ. ಹಾಗೇ ಬಂದೇ ಎಂದ ಕೃಷ್ಣಪ್ಪ ವಿವರಣೆ ನೀಡಿ ಕ್ಯಾಮೆರಾ ಕಂಡ ಕೂಡಲೇ ಕಾರು ಹತ್ತಿ ಬಂದ ದಾರಿಗೆ ಮರಳಿದ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments