Webdunia - Bharat's app for daily news and videos

Install App

ಹೊರರಾಜ್ಯದಿಂದ ಬರುವರಿಗೆ ಇ-ಪಾಸ್ ಕಡ್ಡಾಯ

Webdunia
ಬುಧವಾರ, 20 ಮೇ 2020 (17:58 IST)
ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೊಂದಣಿ ಮಾಡಿಕೊಂಡು ಇ-ಪಾಸ್ ಹೊಂದಿರಬೇಕಾಗುತ್ತದೆ.

ಕೋವಿಡ್- 19 ಸೋಂಕು ತಡೆಗೆ  ಕೇಂದ್ರ ಹಾಗೂ ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು, ಮೇ 31 ರವರೆಗೆ ಸಂಜೆ 6 ರಿಂದ ಬೆಳಗಿನ 7 ಗಂಟೆವರೆಗೆ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಹೇಳಿದ್ದಾರೆ.

ಹೊರ ರಾಜ್ಯದಿಂದ ಜಿಲ್ಲೆಗೆ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೊಂದಣಿ ಮಾಡಿಕೊಂಡು ಇ-ಪಾಸ್ ಹೊಂದಿರಬೇಕಾಗುತ್ತದೆ. ಇನ್ನೂ ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಮತ್ತು ತಾಲೂಕುಗಳಿಂದ ತಾಲೂಕುಗಳಿಗೆ ತೆರಳಲು ಪಾಸ್‌ನ ಅವಶ್ಯಕತೆ ಇರುವುದಿಲ್ಲ.  

ಆದರೆ ಸಾರ್ವಜನಿಕರು ಮುಖಗವಸು ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಮದುವೆ ಸಮಾರಂಭಕ್ಕೆ 50 ಜನ ಹಾಗೂ ಶವ ಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶವಿರುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನ ಸ್ಲೀಪರ್ ಸೀಟ್ ನಲ್ಲಿ ಕಪಿ ಮಹಾಶಯ: ಪ್ರಯಾಣಿಕರಿಗೆ ಫುಲ್ ಪೀಕಲಾಟ Video

ಅನ್ಯಾಯವಾಗಿ ಜೀವವೇ ಕಳೆದುಕೊಂಡ ಬೈಕ್ ಸವಾರ… ತ್ರಿಶ್ಶೂರ್ ನಲ್ಲಿ ನಡೆದ ಘನಘೋರ ದುರಂತವಿದು Video

ಬಡ ವ್ಯಕ್ತಿ ತನ್ನ ಅಳಲು ತೋಡಿಕೊಳ್ಳುತ್ತಿದ್ದರೆ ಜಿಲ್ಲಾಧಿಕಾರಿ ಐಫೋನ್ ಸ್ಕ್ರೋಲಿಂಗ್ ಮಾಡೋದರಲ್ಲೇ ಬ್ಯುಸಿ Video

ಜೈಲಿನಲ್ಲಿದ್ದರೂ… ಪ್ರಜ್ವಲ್ ರೇವಣ್ಣ ಬಗ್ಗೆ ಮತ್ತಷ್ಟು ಶಾಕಿಂಗ್ ವಿಚಾರಗಳು ಬಯಲು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments