Webdunia - Bharat's app for daily news and videos

Install App

ಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್`ಗೆ ಹದ್ದು ಡಿಕ್ಕಿ

Webdunia
ಸೋಮವಾರ, 24 ಏಪ್ರಿಲ್ 2017 (12:04 IST)
ಸಿಎಂ ಸಿದ್ದರಾಮಯ್ಯನವರಿಗೆ ಯಾಕೋ ಹಣೆಬರಹ ಸರಿ ಇದ್ದಂತೆ ಕಾಣುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್`ಗೆ ಹದ್ದು ಡಿಕ್ಕಿ ಹೊಡೆದ ಪ್ರಕರಣ ಎಚ್ಎಎಲ್ ಏರ್`ಪೋರ್ಟ್`ನಲ್ಲಿ ನಡೆದಿದೆ.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಶ್ರವಣಬೆಳಗೊಳಕ್ಕೆ ತೆರಳಲು ಸಿದ್ಧರಾಗಿದ್ದರು. ಎಚ್`ಎಎಲ್ ಏರ್`ಪೋರ್ಟ್`ನಲ್ಲಿ ಕಾಪ್ಟರ್ ಟೇಕಾಫ್ ಆಗುತ್ತಿದ್ದಂತೆ ಹದ್ದು ಡಿಕ್ಕಿ ಹೊಡೆದಿದೆ. ಕೂಡಲೇ ಸಮಯ ಪ್ರಜ್ಞೆ ಮೆರೆದ ಪೈಲಟ್ ಹೆಲಿಕಾಪ್ಟರನ್ನ ಕೆಳಗಿಳಿಸಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದೆ.

ಘಟನೆ ನಡೆದಾಗ ಸಿಎಂ ಜೊತೆ ಗೃಹ ಸಚಿವ ಪರಮೆಶ್ವರ್ ಸಹ ಇದ್ದರು. ಗಟನೆಯಿಂದ ವಿಚಲಿತರಾದ ಸಿಎಂ ಮತ್ತು ಗೃಹ ಸಚಿವರು ಏರ್`ಪೋರ್ಟ್`ನಲ್ಲೇ ಉಳಿದು ಬಳಿಕ ಹಾಸನಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಸಿಎಂ ಕಾರಿನ ಮೇಲೆ ಕಾಗೆ ಕುಳಿತು ಭಾರಿ ಸುದ್ದಿಯಾಗಿತ್ತು. ಬಳಿಕ ಸಿಎಂ ಕಾರನ್ನೇ ಬದಲಿಸಿದರು ಎಂದು ಹೇಳಲಾಗಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments