ಈಗ್ಲೇ ಹಾಪ್ ಕಾಮ್ಸ್ ಶುರು ಮಾಡಿ ಎಂದ ಸಚಿವ

Webdunia
ಬುಧವಾರ, 8 ಏಪ್ರಿಲ್ 2020 (19:33 IST)
ಹಾಪ್ ಕಾಮ್ಸ್ ಅಂಗಡಿಗಳನ್ನು ಆರಂಭಿಸಲು ತೋಟಗಾರಿಕೆ ಅಧಿಕಾರಿಗಳಿಗೆ ಸಚಿವರೊಬ್ಬರು ಸೂಚನೆ ಕೊಟ್ಟಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ಆಲಿಕಲ್ಲು ಮಳೆಯಿಂದ‌ಹಾನಿಯಾದ ಭತ್ತದ ಬೆಳೆಗೆ  ಸರ್ವೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಲ್ಲದೇ ರಾಯಚೂರಿನಲ್ಲಿ ಹಾಪ್ ಕಾಮ್ಸ್ ಅಂಗಡಿಗಳನ್ನು ಆರಂಭಿಸಲು ತೋಟಗಾರಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೃಷಿ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ ಎಂದು ಸರ್ಕಾರ ಸ್ಪಷ್ಟ ‌ನಿರ್ದೇಶನ ನೀಡಿದೆ. ರಸಗೊಬ್ಬರ, ಕೃಷಿ ಉತ್ಪನ್ನಗಳ ಸಾಗಣಿಕೆಗೆ ಪೊಲೀಸ್ ಇಲಾಖೆ ತೊಂದರೆ ಕೊಡಬಾರದು. ಕೃಷಿ ಉಪಕರಣಗಳ ಅಂಗಡಿಗಳು ತೆರೆಯಲು‌ ಈಗಾಗಲೇ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ರಸಗೊಬ್ಬರ ಅಭಾವ ಆಗದಂತೆ‌ ಕ್ರಮವಹಿಸಲಾಗಿದೆ. ನಕಲಿ, ಕಳಪೆ ಬೀಜ ಮಾರಾಟದ ಬಗ್ಗೆ ವಿಜಿಲೈನ್ಸ್ ಮೂಲಕ ಪರಿಶೀಲನೆ ಮಾಡಲಾಗುತ್ತದೆ. ಕಳಪೆ ಬೀಜ ಮಾರಾಟಗಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಸ್ಪಷ್ಟಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ರೆಸಾರ್ಟ್ ರಾಜಕೀಯ ಶುರು: ಡಿಕೆ ಶಿವಕುಮಾರ್ ಅವರದ್ದೇ ನೇತೃತ್ವ

ತೈಲ ಬೆಲೆ ಹೆಚ್ಚಾದಷ್ಟು ಅಮೆರಿಕಾಗೆ ಲಾಭ: ಅಸಲಿ ಬಣ್ಣ ತೋರಿಸಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

Karnataka Weather: ಇಂದು ಈ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ, ಜನರಿಗೆ ಎಚ್ಚರಿಕೆ

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತದಿಂದ ಬೇಜರಾಗಿದ್ದ ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31ಕೈದಿಗಳಿಗೆ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments