Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ

Webdunia
ಶನಿವಾರ, 14 ಅಕ್ಟೋಬರ್ 2023 (13:23 IST)
ನಗರದಲ್ಲಿ ಬೆಳ್ಳಂ ಬೆಳ್ಳಗೆ ಅಗರಬತ್ತಿ ಫ್ಯಾಕ್ಟರಿಗೆ ಬೆಂಕಿ ಬಿದ್ದಿದೆ.ದೊಡ್ಡ ಪ್ರಮಾಣದ ಬೆಂಕಿಯಿಂದ ಜನ ಭಯಭೀತಗೊಂಡಿದ್ದಾರೆ.ಪೈಪ್ ಲೈನ್ ರೋಡ್ ಜೋಗುಪಾಳ್ಯದಲ್ಲಿ ಘಟನೆ ನಡೆದಿದೆ.2 ಅಗ್ನಿ ಶಾಮಕ ವಾಹನಗಳು ಸ್ಥಳದಲ್ಲಿ ಕಾರ್ಯಚರಣೆ ನಡೆಸಿದ್ದು,ಬೆಂಕಿ ಅವಘಡದಲ್ಲಿ ೮ ಬೈಕ್ ಗಳು ಸುಟ್ಟು ಭಸ್ಮವಾಗಿದೆ.೧ ಬೈಕ್ ಗೆ ಮೊದಲು ಹತ್ತಿದ ಬೆಂಕಿ ನಂತರ ಬೆಂಕಿ ಆರಿಸಲು ಸ್ಥಳೀಯರು ಪ್ರಯತ್ನ ಪಟ್ಟಿದ್ದಾರೆ.ಆದರೂ ಅಗರಬತ್ತಿ ಫ್ಯಾಕ್ಟರಿಯಿಂದ ಬೈಕ್ ಗಳಿಗೆ ಬೆಂಕಿ ಹರಡಿದ ಬೆಂಕಿ ಹರಡಿದೆ.ಒಂದು ರಾಯಲ್ ಎನ್ ಫೀಲ್ಡ್ ಬೈಕ್ ,ಪಲ್ಸರ್ ,ಎಲೆಕ್ಟ್ರಿಕ್ ಬೈಕ್ , ಹೊಂಡಾ ಆ್ಯಕ್ಟಿವಾ,ಆಕ್ಟೀವಾ , ಕಿಮೋ ಪೈವ್ ಬೈಕ್ ,ಸ್ಪೆಂಡರ್ ಪ್ಲಸ್ ಬೈಕ್ ಸುಟ್ಡು ಭಸ್ಮವಾಗಿದಡ.ಚೋಳರ ಪಾಳ್ಯದ ಜನನಿಬೀಡ ಪ್ರದೇಶದಲ್ಲೇ ಇದ್ದ ಫ್ಯಾಕ್ಟರಿ ಬೆಂಕಿಯ ಕೆನ್ನಲಿಗೆಗೆ ಸುಟ್ಟು ಭಸ್ಮವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments