Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ

ಅಗ್ನಿ ಅವಘಡ
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ನಡೆದಿದ್ದು,ಅಗ್ನಿ ಅವಘಡಕ್ಕೆ ಗ್ಯಾರೇಜ್ ಸುಟ್ಟುಕರಕಲಾಗಿದೆ.ಕೆಜಿ ಹಳ್ಳಿಯ ಪಾನಿಕಂ ಚಾಯ್ ಸರ್ಕಲ್ ಬಳಿ ಘಟನೆ ನಡೆದಿದೆ.
 
ಬೆಳಗಿನ ಜಾವ ಗ್ಯಾರೇಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಆಕಸ್ಮಿಕ ಅಗ್ನಿ ಅವಘಡಕ್ಕೆ ಗ್ಯಾರೇಜ್ ಹೊತ್ತಿಯುರಿದಿದೆ.ಬೆಂಕಿಯ ತೀವ್ರತೆಗೆ ಗ್ಯಾರೇಜ್ ನಲ್ಲಿದ್ದ 6 ಮಿನಿ ಟೆಂಪೋ ಸುಟ್ಟು ಕರುಕಲಾಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಾಪಯವಿಲ್ಲ.ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವೈಕುಂಠ ಏಕಾದಶಿ ಹಿನ್ನೆಲೆ ದೇವಾಲಯದಲ್ಲಿ ಭಕ್ತರ ದಂಡು