Webdunia - Bharat's app for daily news and videos

Install App

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭೂಕಂಪನದ ಅನುಭವ

Webdunia
ಮಂಗಳವಾರ, 18 ಏಪ್ರಿಲ್ 2017 (09:10 IST)
ಬಿಸಿಲ ಬೇಗೆ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದ ಹಲವೆಡೆ ಭೂಕಂಪನದ ಅನುಭವವಾಗಿದೆ. ರಾಮನಗರ, ಕನಕಪುರ, ಚನ್ನಪಟ್ಟಣ, ಚಾಮರಾಜನಗರ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಸತ್ತೇಗಾಲದ ಸುತ್ತಮುತ್ತ ಭೂಮಿ ಕಂಪಿಸಿದೆ. ಮನೆಯ ಪಾತ್ರೆ ಸಾಮಾನುಗಳೂ ನೆಲಕ್ಕೆ ಬಿದ್ದಿವೆ.

ಮಂಡ್ಯ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವವಾಗಿದೆ. ಮದ್ದೂರು ಮತ್ತು ಮಳವಳ್ಳಿಯ ಹಲವೆಡೆ ಕಂಪನದ ಅನುಭವವಾಗುತ್ತಿದ್ದಂತೆ ಜನ ಮನೆ ಬಿಟ್ಟು ಓಡಿ ಬಂದಿದ್ದಾರೆ. ಬೆಳಗ್ಗೆ 7.35ರ ಸುಮಾರಿಗೆ ಮೂರ್ನಾಲ್ಕು ನಿಮಿಷಗಳ ಕಾಲ ಭೂಮಿ ಕಂಪಿಸಿದೆ. ಐದಾರು ಮನೆಗಳು ಬಿರುಕು ಬಿಟ್ಟ ಬಗ್ಗೆ ವರದಿಯಾಗಿದೆ.

ಇತ್ತ, ಉದ್ಯಾನಗರಿ ಬೆಂಗಳೂರಿನಲ್ಲೂ ಭೂಕಂಪನದ ಅನುಭವವಾಗಿದೆ. ಮಲ್ಲೇಶ್ವರಂ, ರಾಜರಾಜೇಶ್ವರಿನಗರ, ಯಲಹಂಕ ನ್ಯೂಟೌನ್, ಕೆಂಗೇರಿ, ಹನುಮಂತನಗರ, ಶ್ರೀನಗರ ಸೇರಿದಂತೆ ಹಲವೆಡೆ ಭೂಮಿ ನಡು ಗಿದ ಅನುಭವವಾಗಿದ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments