ನಿರಂತರ ಮಳೆಗೆ ಬಂಡೆ ಕುಸಿತದಿಂದ ಭೂಮಿ ಕಂಪನ

Webdunia
ಭಾನುವಾರ, 11 ಸೆಪ್ಟಂಬರ್ 2022 (20:26 IST)
ಮಹಾಮಳೆಗೆ ರಾಜಧಾನಿ ಬೆಂಗಳೂರಿನಲ್ಲಿ ಒಂದರ ನಂತರ ಒಂದು ಅನಾಹುತಗಳು ಸಂಭವಿಸುತ್ತಿದೆ.ನಿರಂತರ ಮಳೆಗೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಬೃಹದಾಕಾರದ ಬಂಡೆ  ಕುಸಿತದಿಂದ ಭೂಮಿ ನಡುಗಿದೆ.
 
 
ರಾಜರಾಜೇಶ್ವರಿ ನಗರದ ಗಿರಿಧಾಮ ಬಡಾವಣೆಯಲ್ಲಿ ಬಂಡೆ ಜಾರಿ ಜನರಲ್ಲಿ ಆತಂಕ ಉಂಟಾಗಿದೆ.20 ಟನ್ ತೂಕದ ಬಂಡೆ ಉರುಳಿ ಸ್ವಲ್ಪದರಲ್ಲೇ  ಭಾರಿ‌ ಅನಾಹುತ ತಪ್ಪಿದೆ.ಅದೃಷ್ಟವಶಾತ್ ಬಂಡೆ ಮನೆಗೆ ಬಡಿಯದೇ ಅಲ್ಲೇ ಕೂತಿರುವ ಕಾರಣ  ಜನರು ಸೇಫ್ ಅಗಿದ್ದಾರೆ.
 
ಇಷ್ಟು ದೊಡ್ಡ ಅನಾಹುತ ಸಂಭವಿಸಿದರೂ  ಅಧಿಕಾರಿಗಳು ಮಾತ್ರ ಕ್ಯಾರೆ ಅಂದಿಲ್ಲ.ಒಬ್ಬರ ಮೇಲೆ ಒಬ್ಬರು ಜವಬ್ದಾರಿಯಿಂದ ವರ್ಗಾವಣೆ ಹಾಕ್ತಿದ್ದಾರೆ. ಈ ಜಾಗ ಪುರಾತತ್ವ ಇಲಾಖೆಯದ್ದು ಎಂದು ಬಿಬಿಎಂಪಿ ಕೈ ತೊಳೆದುಕೊಂಡಿದೆ.ಪುರಾತತ್ವ ಇಲಾಖೆಯಿಂದ ಈ ತನಕ ಯಾರೊಬ್ಬ ಅಧಿಕಾರಿಯೂ ಸ್ಥಳಕ್ಕೆ ಬಾರದೇ ಮೊಂಡಾಟ ಪ್ರದರ್ಶಿಸಿದ್ದಾರೆ.ಪುರಾತತ್ವ ಇಲಾಖೆಗೆ ನೂರು ಸಲ ಕರೆ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ.ಯಾವಾಗ ಬೇಕಾದ್ರೂ ಬಂಡೆ ಮತ್ತೆ ಜಾರುವ ಆತಂಕ ಜನರಲ್ಲಿ ಆವರಿಸಿದೆ.ಬಂಡೆ ಕುಸಿತದಿಂದ ಅಕ್ಕಪಕ್ಕದ ನಿವಾಸಿಗಳು ಆತಂಕದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments