Webdunia - Bharat's app for daily news and videos

Install App

ಯಡಿಯೂರಪ್ಪಗೆ ಸೆಡ್ಡು ಹೊಡೆಯಲು ಈಶ್ವರಪ್ಪ ಮಾಸ್ಟರ್ ಪ್ಲಾನ್

Webdunia
ಗುರುವಾರ, 4 ಮೇ 2017 (18:54 IST)
ಪ್ರಧಾನಿ ಮೋದಿಯವರ ಕಾರ್ಯಕ್ರಮಗಳನ್ನು ರಾಯಣ್ಣ ಬ್ರಿಗೇಡ್ ಮೂಲಕ ಅಹಿಂದ ವರ್ಗಗಳ ತಲುಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಹಣಿಯಲು ಕೆ.ಎಸ್.ಈಶ್ವರಪ್ಪ ಮಾಸ್ಟರ್‌ ಪ್ಲ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಯಣ್ಣ ಬ್ರಿಗೇಡ್ ಮುಂದುವರಿಸುವುದರೊಂದಿಗೆ ನಮೋ ಯೋಜನೆಗಳನ್ನು ಬ್ರಿಗೇಡ್ ಮೂಲಕ ಜಾರಿಗೆ ತಂದಲ್ಲಿ ಯಡಿಯೂರಪ್ಪಗೆ ಕಡಿವಾಣ ಹಾಕಬಹುದು ಎನ್ನುವ ರಣತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.
 
ಮೋದಿ ರೂಪಿಸಿದ ಕಾರ್ಯಕ್ರಮಗಳಿಗೆ ಬ್ರಿಗೇಡ್ ಬಳಕೆ ಮಾಡಿಕೊಂಡಲ್ಲಿ ಯಡಿಯೂರಪ್ಪ ಬಣವನ್ನು ಹತ್ತಿಕ್ಕಬಹುದು ಎನ್ನುವ ತಂತ್ರವನ್ನು ಬಿಜೆಪಿಯ ರೆಬೆಲ್ ಸ್ಟಾರ್ ಅನುಸರಿಸುವ ಹುನ್ನಾರ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ರಾಯಣ್ಣ ಬ್ರಿಗೇಡ್ ಮೂಲಕ ಅಹಿಂದ ವರ್ಗಗಳನ್ನು ಸೆಳೆದು ಮೋದಿ ಯೋಜನೆಗಳನ್ನು ಮನೆಮನೆಗಳಿಗೆ ತಲುಪಿಸಿ, ಮೋದಿ ಮತ್ತು ಅಮಿತ್ ಶಾ ಮನಗೆದ್ದು, ಯಡಿಯೂರಪ್ಪರನ್ನು ಹಣಿಯಬಹುದು ಎನ್ನುವ ಲೆಕ್ಕಾಚಾರ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರದ್ದಾಗಿದೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments