Webdunia - Bharat's app for daily news and videos

Install App

ಈಶ್ವರಪ್ಪ ಪಿಎ ವಿನಯ್‌ ಅಪಹರಣ ಪ್ರಕರಣ: ಬಿಎಸ್‌ವೈ ಆಪ್ತ ರಾಜೇಂದ್ರ ವಿಚಾರಣೆ

Webdunia
ಮಂಗಳವಾರ, 11 ಜುಲೈ 2017 (12:32 IST)
ಈಶ್ವರಪ್ಪ ಆಪ್ತ ಸಹಾಯಕ ವಿನಯ್‌ನನ್ನು ಅಪಹರಿಸಲು ವಿಫಲಯತ್ನ ನಡೆಸಿ ಹಲ್ಲೆಗೈದಿದ್ದ ಆರೋಪದ ಮೇಲೆ ರಾಜೇಂದ್ರ ಅರಸ್‌ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.
 
ಕಳೆದ ಮೇ 11 ರಂದು ಕೆಲ ದುಷ್ಕರ್ಮಿಗಳ ತಂಡ ವಿನಯ್‌ರನ್ನು ಅಪಹರಿಸಲು ಪ್ರಯತ್ನಿಸಿತ್ತು. ಆದರೆ, ವಿನಯ್ ಜೋರಾಗಿ ಕೂಗಿದ್ದರಿಂದ ಸ್ಥಳೀಯರು ಆಗಮಿಸಿದಾಗ ಆರೋಪಿಗಳು ಪರಾರಿಯಾಗಿದ್ದರು.
 
ನಿನ್ನೆ ಸಹಾ ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸ್ ಅಧಿಕಾರಿಗಳು ರಾಜೇಂದ್ರನನ್ನು ವಿಚಾರಣೆಗೆ ಒಳಪಡಿಸಿದ್ದರು. ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಲು ಅನುವಾಗುತ್ತಿದ್ದಂತೆ ರಾಜೇಂದ್ರ ಕೋರ್ಟ್‌ನಲ್ಲಿ ಜಾಮೀನು ಪಡೆದುಕೊಂಡಿದ್ದರು.
 
ಒಂದು ಕಡೆ ಈಶ್ವರಪ್ಪ ಮತ್ತು ಯಡಿಯೂರಪ್ಪ ಮಧ್ಯೆ ಕಚ್ಚಾಟವಿದ್ದರೆ, ಮತ್ತೊಂದೆಡೆ ಅವರಿಬ್ಬರ ಆಪ್ತರ ನಡುವೆ ವೈಮನಸ್ಸಿರುವುದು ವಿಚಿತ್ರವಾಗಿದೆ. ಯಾವ ಕಾರಣಕ್ಕೆ ವಿನಯ್‌ರನ್ನು ಅಪಹರಿಸಲು ಯತ್ನಿಸಲಾಯಿತು. ಅದರಲ್ಲಿ ಯಾರು ಭಾಗಿಯಾಗಿದ್ದಾರೆ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments