Webdunia - Bharat's app for daily news and videos

Install App

ಗೊಂದಲದ ಗೂಡು: ಬಿಎಸ್‌ವೈ ಸಭೆಗೆ ಈಶ್ವರಪ್ಪ ಬಣ ಗೈರು

Webdunia
ಸೋಮವಾರ, 6 ಮಾರ್ಚ್ 2017 (13:30 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಈಶ್ವರಪ್ಪ ನಡುವಿನ ಜಟಾಪಟಿ ಮುಂದುವರಿದಿದೆ. ಇಂದು ಬಿಎಸ್‌ವೈ ಕರೆದ ಸಭೆಗೆ ಈಶ್ವರಪ್ಪ ಬಣ ಗೈರು ಹಾಜರಾಗಿದೆ.
 
ಪದಾಧಿಕಾರಿಗಳ ನೇಮಕ ಗೊಂದಲವನ್ನು ಸರಿಪಡಿಸಲು ಯಡಿಯೂರಪ್ಪ ನಿರಾಸಕ್ತಿ ತೋರಿದ್ದರಿಂದ, ಈಶ್ವರಪ್ಪ ಬಣ ಸಭೆಗೆ ಗೈರು ಹಾಜರಾಗಿದೆ.
 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪದಾಧಿಕಾರಿಗಳ ನೇಮಕ ಗೊಂದಲವನ್ನು ಸರಿಪಡಿಸುವಂತೆ ಯಡಿಯೂರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು.ಈಶ್ವರಪ್ಪಗೂ ಬ್ರಿಗೆಡ್ ರಾಜಕೀಯದಿಂದ ದೂರಿವಿರಿ ಎಂದು ಸಲಹೆ ನೀಡಿದ್ದರು.
 
ಆದರೆ, ಯಡಿಯೂರಪ್ಪ ಪದಾಧಿಕಾರಿಗಳ ನೇಮಕವನ್ನು ರದ್ದುಗೊಳಿಸಲು ನಿರಾಸಕ್ತಿ ತೋರಿರುವ ಹಿನ್ನೆಲೆಯಲ್ಲಿ, ಈಶ್ವರಪ್ಪ ಮತ್ತೆ ಬ್ರಿಗೇಡ್ ಮೊರೆಹೋಗಿದ್ದಾರೆ. ಯಾವುದೇ ಕಾರಣಕ್ಕೂ ಬ್ರಿಗೇಡ್ ಸ್ಥಗಿತಗೊಳಿಸುವುದಿಲ್ಲ ಎಂದು ಈಶ್ವರಪ್ಪ ಅಬ್ಬರಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments