Webdunia - Bharat's app for daily news and videos

Install App

ಮದುವೆ ಊಟ ಸೇವಿಸಿ ಸಾಕಷ್ಟು ಅಸ್ವಸ್ಥ !

Webdunia
ಭಾನುವಾರ, 8 ಮೇ 2022 (11:16 IST)
ಶಿವಮೊಗ್ಗ : ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ್ದ 85ಕ್ಕೂ ಅಧಿಕ ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾದ ಪರಿಣಾಮ ಆಸ್ಪತ್ರೆಗೆ ದಾಖಲಾದ ಘಟನೆ ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ಶುಕ್ರವಾರ ಮದುವೆ ಸಮಾರಂಭ ನಡೆದಿತ್ತು. ಈ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಊಟ ಮಾಡಿದ್ದರು.

ಊಟ ಮಾಡಿದ್ದ ಮಕ್ಕಳು ಸೇರಿದಂತೆ ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments