Webdunia - Bharat's app for daily news and videos

Install App

ಮದುವೆ ಊಟ ಸೇವಿಸಿ ಸಾಕಷ್ಟು ಅಸ್ವಸ್ಥ !

Webdunia
ಭಾನುವಾರ, 8 ಮೇ 2022 (11:16 IST)
ಶಿವಮೊಗ್ಗ : ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ್ದ 85ಕ್ಕೂ ಅಧಿಕ ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾದ ಪರಿಣಾಮ ಆಸ್ಪತ್ರೆಗೆ ದಾಖಲಾದ ಘಟನೆ ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ಶುಕ್ರವಾರ ಮದುವೆ ಸಮಾರಂಭ ನಡೆದಿತ್ತು. ಈ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಊಟ ಮಾಡಿದ್ದರು.

ಊಟ ಮಾಡಿದ್ದ ಮಕ್ಕಳು ಸೇರಿದಂತೆ ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments