ಮದುವೆ ಊಟ ಸೇವಿಸಿ ಸಾಕಷ್ಟು ಅಸ್ವಸ್ಥ !

Webdunia
ಭಾನುವಾರ, 8 ಮೇ 2022 (11:16 IST)
ಶಿವಮೊಗ್ಗ : ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ್ದ 85ಕ್ಕೂ ಅಧಿಕ ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾದ ಪರಿಣಾಮ ಆಸ್ಪತ್ರೆಗೆ ದಾಖಲಾದ ಘಟನೆ ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ಶುಕ್ರವಾರ ಮದುವೆ ಸಮಾರಂಭ ನಡೆದಿತ್ತು. ಈ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಊಟ ಮಾಡಿದ್ದರು.

ಊಟ ಮಾಡಿದ್ದ ಮಕ್ಕಳು ಸೇರಿದಂತೆ ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ತಿಂಗಳಿಗೆ 90 ಸಾವಿರ ದುಡಿತೀನಿ ಸಾರ್.. ಕ್ಯಾಬ್ ಡ್ರೈವರ್ ಹೇಳಿದ ಕತೆ ಕೇಳಿ ಗ್ರಾಹಕ ಫುಲ್ ಶಾಕ್ Video

ರಾಹುಲ್ ಗಾಂಧಿ 20 ದಿನದಿಂದ ವಿದೇಶದಲ್ಲಿದ್ರು, ಎಲ್ಲಿ ಹೋಗಿದ್ರು ಇಷ್ಟು ದಿನ ಎಲ್ಲಿದ್ರು ಕೇಳಿದ್ರಾ: ಬಿಜೆಪಿ ಪ್ರಶ್ನೆ

ಮುಂದಿನ ಸುದ್ದಿ
Show comments