Webdunia - Bharat's app for daily news and videos

Install App

ಸಾಲು ಸಾಲು ಪ್ರಕರಣ ವರದಿಯ ಬೆನ್ನಲ್ಲೇ ಎಚ್ಚೆತ್ತಾ ಬಿ ಎಂ ಆರ್.ಸಿ ಎಲ್

geetha
ಸೋಮವಾರ, 8 ಜನವರಿ 2024 (14:42 IST)
ಮೆಟ್ರೋ ಟ್ರ್ಯಾಕ್ ಗಳಿಂದ ಪ್ರಯಾಣಿಕರನ್ನ ದೂರವಿಸಲು ಮಾಸ್ಟರ್ ಪ್ಲಾನ್ ಮಾಡಲಾಗಿದೆ.ಅನಾಹುತ ತಪ್ಪಿಸಲು ಎಲ್ಲಾ ಮೆಟ್ರೋ ಸ್ಟೇಷನ್ ಗಳಿಗೂ ಪಿಎಸ್ಡಿ ಅಳವಡಿಸಲು ಪ್ಲಾನ್ ನಡೆದಿದ್ದು,PSD-ಫ್ಲಾಟ್ ಫಾರಂ ಸ್ಕ್ರೀನ್ ಡೋರ್(ಫ್ಲಾಟ್ ಫಾರಂ ನಿಂದ ಟ್ರ್ಯಾಕ್ ನಡುವೆ ತಡೆಗೋಡೆ ರೀತಿ ಕೆಲಸ ಮಾಡುತ್ತೆ)ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರ ಬಳಿ ಸದ್ಯ ಪಿಎಅ್ ಡಿ ಅಳವಡಿಕೆಯಾಗಿದೆ.ಕೋನಪ್ಪನ ಅಗ್ರಹಾರ ಬಳಿ  ಇನ್ಫೋಸಿಸ್ ಫೌಂಡೇಶನ್ ನಿಂದ PSD ಅಳವಡಿಸಲಾಗಿದೆ.ಮೆಟ್ರೋದಲ್ಲಿ ಕಳೆದ ಎರಡು ತಿಂಗಳಿನಲ್ಲಿ ಸಾಲು ಸಾಲು ಸಮಸ್ಯೆಯಾಗಿದೆ.

ರಾಜಾಜಿನಗರ ಮೆಟ್ರೋ ಸ್ಟೇಷನ್ ನಲ್ಲಿ ಪಕ್ಕದ ಟ್ರ್ಯಾಕ್ ಗೆ ಮೆಟ್ರೋ ಹತ್ತಲು ಟ್ರ್ಯಾಕ್ ಗೆ ವ್ಯಕ್ತಿ ಇಳಿದಿದ್ದಾರೆ.ಕಳೆದ ತಿಂಗಳು ಮೊಬೈಲ್ ತೆಗೆಯಲು ಮಹಿಳೆ ಟ್ರ್ಯಾಕ್ ಗೆ ಜಿಗಿದಿದ್ದರು.ಶುಕ್ರವಾರ ಯುವವಕನಿಂದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನ ನಡೆದಿದೆ.ನಿನ್ನೆ ಮೆಟ್ರೋ ಟ್ಯಾಕ್ ಮೇಲೆ  ಬೆಕ್ಕು ಕುಳಿತು ಕೆಲ ಕಾಲ ಆತಂಕ ಉಂಟಾಗಿತ್ತು.ಈ ರೀತಿಯ ಘಟನೆಯಿಂದ ಮೆಟ್ರೋ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.ಪೀಕ್ ಅವರ್‌ಗಳಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಗೆ ಅಡಚಣೆಗೆಯಾಗುತ್ತೆ.ಇದನ್ನ ತಡೆಯಲು ಬಿಎಂಆರ್ ಸಿಎಲ್ ನಿಂದ ಪಿಎಸ್ ಡಿ ಅಳವಡಿಕೆಗೆ ಮುಂದಾಗಿದೆ.ಸದ್ಯ ಬೆಂಗಳೂರು ನಗರದಲ್ಲಿ 63 ಸ್ಟೇಷನ್ ಗಳು ಕಾರ್ಯಾನಿರ್ವಹಿಸ್ತೀವೆ
 
 PSDಯಿಂದ ಏನೇನು ಪ್ರಯೋಜನ? ಅನೋದಾದ್ರೆ ಮೆಟ್ರೋದಲ್ಲಾಗುವ ಅವಘಡಗಳಿಗೆ ಪಿಎಎಸ್‌ಡಿ ಬ್ರೇಕ್‌ ಹಾಕುತ್ತೆ.ಎಸಿಯಿಂದ ಆಗುವ ಮೂವತ್ತು ಪರ್ಸೆಂಟ್ ವೆಚ್ಚ ಉಳಿತಾಯ ಆಗುತ್ತಂತ್ತೆ.ಹಳಿ ಸಮೀಪದಲ್ಲಿ ಫೋಟೊ ತೆಗೆಯುವುದು, ರೀಲ್ಸ್‌ ಮಾಡುವುದನ್ನು ತಪ್ಪಿಸಬಹುದು.ಮಕ್ಕಳು ಪೋಷಕರ ಕಣ್ತಪ್ಪಿಸಿ ಹಳಿಗಳತ್ತ ಹೋಗಿ ಆಗುವ ಅನಾಹುತ ನಿಲ್ಲುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments