Webdunia - Bharat's app for daily news and videos

Install App

ಬೆತ್ತಲೆ ಮೆರವಣಿಗೆ ಪ್ರಕರಣ ಪ್ರತಿಧ್ವನಿ : ಚಾಮರಾಜನಗರ ಬಂದ್ ಯಶಸ್ವಿ

Webdunia
ಮಂಗಳವಾರ, 25 ಜೂನ್ 2019 (19:24 IST)
ದಲಿತ ಯುವಕನ ಬೆತ್ತಲೆ ಮೆರವಣಿಗೆ, ಹಲ್ಲೆ ಪ್ರಕರಣ ಹಾಗೂ ಸಂತೇಮರಹಳ್ಳಿಯಲ್ಲಿ 2015 ರಂದು ನಡೆದ ದಲಿತರಿಬ್ಬರ ಬರ್ಬರ ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ಚಾಮರಾಜನಗರ ಬಂದ್ ಯಶಸ್ವಿಯಾಗಿದೆ.

ದಲಿತ ಪ್ರಗತಿಪರ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್ ಕರೆ ನೀಡಿದ್ದ ಹಿನ್ನಲೆಯಲ್ಲಿ ಚಾಮರಾಜನಗರ ದಲ್ಲಿ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿದ್ದರು.

ಖಾಸಗಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು ಪ್ರಯಾಣಿಕರು ಪರದಾಡುವಂತಾಯಿತು. ಕೆ.ಎಸ್.ಆರ್.ಟಿ ಸಿ ಬಸ್ ಗಳು ಎಂದಿನಂತೆ ಸಂಚಾರ ನಡೆಸಿದವು. ಚಾಮರಾಜನಗರ ಬಂದ್ ಪ್ರಯುಕ್ತ ಬೆಳ್ಳಂ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ಜಮಾಯಿಸಿದ ದಲಿತ ಪ್ರಗತಿಪರ ಸಂಘಟನೆಗಳು, ಜಿಲ್ಲೆಯಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿದರು.

ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಟ್ರಂಪ್ ಸೊಕ್ಕು ಮುರಿಯಲು ಚೀನಾಗೆ ಬಂದಿಳಿದ ಪ್ರಧಾನಿ ಮೋದಿ

ಪಾಕ್‌ ಉಗ್ರರ ಪಾಲಿಗೆ GPS ಆಗಿದ್ದ ಖತರ್ನಾಕ್‌ ಉಗ್ರ ಬಾನು ಖಾನ್ ಎನ್‌ಕೌಂಟರ್‌ನಲ್ಲಿ ಉಡೀಶ್‌

ಮುಂದಿನ ಸುದ್ದಿ