Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್’ಗೆ ಮತ್ತೆ ಸಮನ್ಸ್ ಜಾರಿ ಮಾಡಿದ ಇಡಿ

Webdunia
ಗುರುವಾರ, 15 ಸೆಪ್ಟಂಬರ್ 2022 (21:12 IST)
ಇಡಿ  ಸಮನ್ಸ್ ಬಗ್ಗೆ  ಟ್ವಿಟ್ಟರ್ ಮೂಲಕ ಡಿಕೆಶಿ ಬೇಜಾರು ವ್ಯಕ್ತಪಡಿಸಿದಾರೆ.ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ನನಗೇ ಮತ್ತೊಮ್ಮೆ ಇಡಿ  ಸಮನ್ಸ್‌ ಕೊಟ್ಟಿದೆ.ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ ಆದರೆ ಮೇಲಿಂದ ಮೇಲೆ ಕಿರುಕುಳ ನೀಡಲಾಗುತ್ತಿದೆ.ಇದರಿಂದ ನನ್ನ ಸಾಂವಿಧಾನಿಕ ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಟ್ವೇಟ್ ಮೂಲಕ ಡಿಕೆಶು ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments