ಬೈಜೂಸ್‌ ಸಂಸ್ಥಾಪಕ ರವೀಂದ್ರನ್ ಮೇಲೆ ಇಡಿ ದಾಳಿ

Webdunia
ಮಂಗಳವಾರ, 2 ಮೇ 2023 (07:24 IST)
ಬೆಂಗಳೂರು : ಎಜ್ಯುಟೆಕ್ ಕಂಪನಿ ಬೈಜೂಸ್ ಕಂಪನಿಯ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೈಜು ರವೀಂದ್ರನ್ ಅವರ ಕಚೇರಿ ಮತ್ತು ಮನೆಯ ಮೇಲೆ ಜಾರಿ ನಿರ್ದೇಶಾನಲಯ ದಾಳಿ ಮಾಡಿ ದಾಖಲೆ ಪರಿಶೀಲಿಸುತ್ತಿದೆ.
 
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೈಜು ರವೀಂದ್ರನ್ ಅವರ ಕಚೇರಿ ಮೇಲೆ ದಾಳಿ ಮಾಡಿದೆ. 
 
ಕಂಪನಿಯು 2011 ಮತ್ತು 2023 ರ ನಡುವೆ 28,000 ಕೋಟಿ ರೂ. ಮೌಲ್ಯದ ವಿದೇಶಿ ನೇರ ಹೂಡಿಕೆಯನ್ನು ಸ್ವೀಕರಿಸಿದೆ. ಸಾಗರೋತ್ತರ ನೇರ ಹೂಡಿಕೆಯ ಹೆಸರಿನಲ್ಲಿ ಅದೇ ಅವಧಿಯಲ್ಲಿ ವಿದೇಶಿ ನ್ಯಾಯವ್ಯಾಪ್ತಿಗೆ ಸರಿಸುಮಾರು 9,754 ಕೋಟಿ ರೂ. ಕಳುಹಿಸಿದೆ.
 
ವಿದೇಶಿ ನ್ಯಾಯವ್ಯಾಪ್ತಿಗೆ ರವಾನೆಯಾದ ಹಣ ಸೇರಿದಂತೆ ಜಾಹೀರಾತು ಮತ್ತು ಮಾರುಕಟ್ಟೆ ವೆಚ್ಚಗಳ ಹೆಸರಿನಲ್ಲಿ ಸುಮಾರು 944 ಕೋಟಿ ರೂ. ಲೆಕ್ಕ ತೋರಿಸಿದೆ. ಹೀಗಿದ್ದರೂ ಕಂಪನಿಯು 2020-21ರ ಆರ್ಥಿಕ ವರ್ಷದಿಂದ ತನ್ನ ಹಣಕಾಸಿನ ಹೇಳಿಕೆಗಳನ್ನು ಸಿದ್ಧಪಡಿಸಿಲ್ಲ ಮತ್ತು ಖಾತೆಗಳನ್ನು ಲೆಕ್ಕಪರಿಶೋಧನೆ ಮಾಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಚುನಾವಣೆಗೆ ಎಲ್‌ಡಿಎಫ್‌, ಬಿಜೆಪಿ ನಡುವೆ ಒಪ್ಪಂದ: ಪ್ರಿಯಾಂಕಾ ಗಾಂಧಿ

ಕಸ್ಟಡಿಯಲ್ಲಿ ತಂದೆ ಮಗ ಸಾವು, ತಮಿಳುನಾಡಿನ 9ಪೊಲೀಸರಿಗೆ ಮರಣದಂಡನೆ ಶಿಕ್ಷೆ

ದೇಶದ ಅತ್ಯಂತ ಭ್ರಷ್ಟ ಕುಟುಂಬ ಕಾಂಗ್ರೆಸ್‌ನವರು ಇಂದು ಇತರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮೋದಿ ಗುಡುಗು

ಸದ್ಯಕ್ಕೆ ಕಚ್ಚಾ ತೈಲದ ಸಮಸ್ಯೆಯಿಲ್ಲ, ಆದರೆ ಆಟೋ ಚಾಲಕರು ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ: ಪ್ರಹ್ಲಾದ್ ಜೋಶಿ

ದೇಶವನ್ನು ಮೋದಿ, ಕೇರಳವನ್ನು ಪಿಣರಾಯಿ ಬಿಟ್ಟು ಮುನ್ನಡೆಸಲು ಬೇರೆಯಾರಿಲ್ಲ ಎಂದು ಭಾವಿಸಿದ್ದಾರೆ: ರಾಹುಲ್ ಕಿಡಿ

ಮುಂದಿನ ಸುದ್ದಿ
Show comments