Webdunia - Bharat's app for daily news and videos

Install App

ಡಿಕೆಶಿ ಬಳಿಕ ಕೆ ಜೆ ಜಾರ್ಜ್ ವಿರುದ್ಧ ಇಡಿಗೆ ದೂರು

Webdunia
ಶುಕ್ರವಾರ, 6 ಸೆಪ್ಟಂಬರ್ 2019 (17:05 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರನ್ನು ಬಂಧಿಸಿರೋ ಇಡಿ ತನಿಖೆ ನಡೆಸುತ್ತಿರುವಂತೆ ಇದೀಗ ಮಾಜಿ ಸಚಿವ ಕೆಜೆ ಜಾರ್ಜ್ ವಿರುದ್ಧವೂ ಇಡಿಯಲ್ಲಿ ದೂರೊಂದು ದಾಖಲಾಗಿದೆ.

ಮುಖಂಡ ರವಿಕೃಷ್ಣರೆಡ್ಡಿ ದೂರು ಸಲ್ಲಿಸಿದ್ದು, ಅಕ್ರಮ ಆಸ್ತಿಯನ್ನು ಕೆ ಜೆ ಜಾರ್ಜ್ ಹೊಂದಿದ್ದಾರೆ. ಅಕ್ರಮ ಹಣ ವರ್ಗಾವಣೆ, ವಿದೇಶದಲ್ಲಿ ಆಸ್ತಿ ಗಳಿಕೆ ಹಾಗೂ ಮತ್ತಿತರ ವಿಷಯಗಳ ಮೇಲೆ ಕೇಸ್ ಹಾಕಿದ್ದಾರೆ.

ರಾಜ್ಯದ ಅನೇಕ ಮಂತ್ರಿಗಳು ತಮ್ಮ ಮಕ್ಕಳ, ಸಂಬಂಧಿಕರ ಹೆಸರಲ್ಲಿ ನೂರಾರು ಕೋಟಿ ರೂ. ಅಕ್ರಮ ಆಸ್ತಿ ಮಾಡಿದ್ದಾರೆ ಅಂತ ರವಿಕೃಷ್ಣಾರೆಡ್ಡಿ ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments