Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ಇಡಿ ಡ್ರಿಲ್: ಸಿದ್ದರಾಮಯ್ಯ ಹೇಳಿದ್ರು ಶಾಕಿಂಗ್ ನ್ಯೂಸ್

Webdunia
ಶನಿವಾರ, 31 ಆಗಸ್ಟ್ 2019 (18:33 IST)
ಮಾಜಿ ಸಚಿವ ಹಾಗೂ ಪ್ರಭಾವಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೆ ಇ.ಡಿ. ವಿಚಾರಣೆ ತೀವ್ರಗೊಳಿಸಿರುವಂತೆ ಇತ್ತ ಮಾಜಿ ಸಿಎಂ ಹೊಸ ಬಾಂಬ್ ಸಿಡಿಸಿದ್ದಾರೆ.

ಡಿಕೆ ಶಿವಕುಮಾರ್ ಗೆ ಈಡಿ ವಿಚಾರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಡಿ ಕೆ ಶಿವಕುಮಾರ್ ಮೇಲೆ ಇಡಿ ಪ್ರಯೋಗ ರಾಜಕೀಯ ದುರುದ್ದೇಶದಿಂದ ಕೂಡಿದೆ.

ರಾಜಕೀಯವಾಗಿ ಏನು ಬೇಕಾದರೂ ಮಾಡಲಿ. ಆದರೆ ದುರುದ್ದೇಶದಿಂದ ಈಗ ಮಾಡುತ್ತಿದ್ದಾರೆ ಎಂದ್ರು.
ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ ಎಂದು ನಮ್ಮ ಅಭಿಪ್ರಾಯವಾಗಿದೆ. ಡಿಕೆ ಶಿವಕುಮಾರ್ ಮೇಲೆ ಐಟಿ,  ಇಡಿ ಕಿರುಕುಳ ಕೊಡುತ್ತಿರುವುದನ್ನು ನಿಲ್ಲಿಸಬೇಕು ಎಂದ್ರು.

ಇದಕ್ಕೆ ನಾವೇನು ಹೋರಾಟ ಮಾಡೋಕಾಗುತ್ತೆ..? ಎಂದು ಪ್ರಶ್ನಿಸಿದ ಅವರು, ಕಾನೂನು ಹೋರಾಟ ಮಾಡುತ್ತೇವೆ ಅಷ್ಟೆ ಅಂತಂದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments