Webdunia - Bharat's app for daily news and videos

Install App

ಡಿಕೆ ಶಿವಕುಮಾರ ವಿರುದ್ಧದ ಇಡಿ ತನಿಖೆ ದುರುದ್ದೇಶದಿಂದ ಕೂಡಿದೆ- ಆರ್.ಧ್ರುವನಾರಾಯಣ್ ಆರೋಪ

Webdunia
ಮಂಗಳವಾರ, 3 ಸೆಪ್ಟಂಬರ್ 2019 (12:03 IST)
ಮೈಸೂರು : ಡಿಕೆ ಶಿವಕುಮಾರ ವಿರುದ್ಧದ ಇಡಿ ತನಿಖೆ ದುರುದ್ದೇಶದಿಂದ ಕೂಡಿದೆ. ಇದು ಸರಿಯಲ್ಲ ಎಂದು ಮಾಜಿ ಸಂಸದ ಆರ್.ಧ್ರುನನಾರಾಯಣ್ ಆರೋಪಿಸಿದ್ದಾರೆ.




ಮೈಸೂರಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿಕೆ ಶಿವಕುಮಾರ್ ತೇಜೋವಧೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಗಣಿಗಾರಿಕೆ,ರಿಯಲ್ ಎಸ್ಟೇಟ್ ಉದ್ಯಮದಿಂದ ಹಣ ಸಂಪಾದನೆ  ಮೈಸೂರಿನಲ್ಲಿ ರಾಮದಾಸ್, ಸಾ.ರಾ.ಮಹೇಶ್ ಮಾಡಿದ್ದರು. ತನಿಖೆ ಮಾಡಲಿ ಆದರೆ ದುರುದ್ದೇಶದಿಂದ ಮಾಡುವುದು ಬೇಡ’ ಎಂದು ಹೇಳಿದ್ದಾರೆ.


‘ವಿರೋಧ ಪಕ್ಷಗಳನ್ನ ಸದೆಬಡಿದು ಪ್ರಧಾನಿ ಮೋದಿ, ಅಮಿತ್ ಶಾ ಅಧಿಕಾರ ಮಾಡ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರನ್ನು ಹೈಕಮಾಂಡ್ ಹೆದರಿಸುತ್ತಿದ್ದಾರೆ. ಯಾರಾದ್ರೂ ಧ್ವನಿ ಎತ್ತಿದರೆ ರಾಜೀನಾಮೆ ಪಡೆಯುತ್ತಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಡಿಕೆಶಿ ವಿರುದ್ಧದ ಇಡಿ ತನಿಖೆ ಬಗ್ಗೆ ನಾಯಕರು ಖಂಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments