Webdunia - Bharat's app for daily news and videos

Install App

ಡಿಕೆ ಶಿವಕುಮಾರ ವಿರುದ್ಧದ ಇಡಿ ತನಿಖೆ ದುರುದ್ದೇಶದಿಂದ ಕೂಡಿದೆ- ಆರ್.ಧ್ರುವನಾರಾಯಣ್ ಆರೋಪ

Webdunia
ಮಂಗಳವಾರ, 3 ಸೆಪ್ಟಂಬರ್ 2019 (12:03 IST)
ಮೈಸೂರು : ಡಿಕೆ ಶಿವಕುಮಾರ ವಿರುದ್ಧದ ಇಡಿ ತನಿಖೆ ದುರುದ್ದೇಶದಿಂದ ಕೂಡಿದೆ. ಇದು ಸರಿಯಲ್ಲ ಎಂದು ಮಾಜಿ ಸಂಸದ ಆರ್.ಧ್ರುನನಾರಾಯಣ್ ಆರೋಪಿಸಿದ್ದಾರೆ.




ಮೈಸೂರಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿಕೆ ಶಿವಕುಮಾರ್ ತೇಜೋವಧೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಗಣಿಗಾರಿಕೆ,ರಿಯಲ್ ಎಸ್ಟೇಟ್ ಉದ್ಯಮದಿಂದ ಹಣ ಸಂಪಾದನೆ  ಮೈಸೂರಿನಲ್ಲಿ ರಾಮದಾಸ್, ಸಾ.ರಾ.ಮಹೇಶ್ ಮಾಡಿದ್ದರು. ತನಿಖೆ ಮಾಡಲಿ ಆದರೆ ದುರುದ್ದೇಶದಿಂದ ಮಾಡುವುದು ಬೇಡ’ ಎಂದು ಹೇಳಿದ್ದಾರೆ.


‘ವಿರೋಧ ಪಕ್ಷಗಳನ್ನ ಸದೆಬಡಿದು ಪ್ರಧಾನಿ ಮೋದಿ, ಅಮಿತ್ ಶಾ ಅಧಿಕಾರ ಮಾಡ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರನ್ನು ಹೈಕಮಾಂಡ್ ಹೆದರಿಸುತ್ತಿದ್ದಾರೆ. ಯಾರಾದ್ರೂ ಧ್ವನಿ ಎತ್ತಿದರೆ ರಾಜೀನಾಮೆ ಪಡೆಯುತ್ತಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಡಿಕೆಶಿ ವಿರುದ್ಧದ ಇಡಿ ತನಿಖೆ ಬಗ್ಗೆ ನಾಯಕರು ಖಂಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments