Webdunia - Bharat's app for daily news and videos

Install App

ಇಡಿ, ಐಟಿ ಬಿಜೆಪಿಯ ಸೀಳು ನಾಯಿಗಳು- ಕೃಷ್ಣಭೈರೇಗೌಡ ವಾಗ್ದಾಳಿ

Webdunia
ಬುಧವಾರ, 11 ಸೆಪ್ಟಂಬರ್ 2019 (12:27 IST)
ಬೆಂಗಳೂರು : ಇಡಿ, ಐಟಿ ಬಿಜೆಪಿಯ ಸೀಳು ನಾಯಿಗಳು ಎಂದು ಬಿಜೆಪಿಯ ವಿರುದ್ಧ ಕೃಷ್ಣಭೈರೇಗೌಡ ವಾಗ್ದಾಳಿ ನಡೆಸಿದ್ದಾರೆ.



ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರು ನಡೆಸಿದ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯವರು ದೇಶವನ್ನು ಹಾಳು ಮಾಡುತ್ತಿದ್ದಾರೆ. ಸಿದ್ದಾರ್ಥ್ ಅವರ ಮೇಲೆ ಐಟಿಯನ್ನ ಛೂ ಬಿಟ್ಟಿದ್ದರು. ಐಟಿ ಕಾಟ ತಾಳಲಾರದೆ ಸಿದ್ದಾರ್ಥ್ ಆತ್ಮಹತ್ಯೆಗೆ ಶರಣಾದ್ರು. ನಾವು ದೇಶಪ್ರೇಮಿಗಳು ದೇಶವನ್ನ ಉಳಿಸುತ್ತೇವೆ’ ಎಂದು ಕಿಡಿಕಾರಿದ್ದಾರೆ.

 

‘ಬಿಜೆಪಿಯವರು ಹೇಡಿಗಳ ರೀತಿ ಇಡಿ, ಐಟಿಯನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳನ್ನ ನಾಯಿಗಳ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಜಯ್ ಮಲ್ಯ ದೇಶ ಬಿಟ್ಟು ಹೋಗಿದ್ದಾಗ ಎಲ್ಲಿ ಹೋಗಿದ್ದರು? ನಿರವ್, ಮಲ್ಯ ಮೇಲೆ ಏಕೆ ಐಟಿ ಪ್ರಯೋಗ ಮಾಡಲಿಲ್ಲ? ಡಿಕೆಶಿ ತಮ್ಮ ಬಳಿ ಇದ್ದ ಹಣಕ್ಕೆ ಲೆಕ್ಕ ಕೊಟ್ಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments