Webdunia - Bharat's app for daily news and videos

Install App

ಕೆ.ಎಸ್.ಈಶ್ವರಪ್ಪರತ್ತ ಸುಳಿಯದ ಪ್ರಮುಖ ಮುಖಂಡರು

Webdunia
ಶನಿವಾರ, 6 ಮೇ 2017 (15:57 IST)
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಟೀ ಬ್ರೆಕ್‌ನಲ್ಲೂ ದೂರ ದೂರ ಉಳಿದಿದ್ದಾರೆ.
 
ಯಡಿಯೂರಪ್ಪ ಒಂದು ಟೇಬಲ್‌‌ನಲ್ಲಿ ಉಪಹಾರ ಸೇವಿಸುತ್ತಿದ್ದರೆ ಮತ್ತೊಂದು ಟೇಬಲ್‌ನಲ್ಲಿ ಈಶ್ವರಪ್ಪ ಉಪಹಾರ ಸೇವಿಸುತ್ತಿರುವುದು ಕಂಡು ಬಂದಿತು.
 
ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದಗೌಡ, ರಾಜ್ಯ ಉಸ್ತುವಾರಿ ಹೊತ್ತಿರುವ ಮುರಳಿಧರ್ ರಾವ್, ಬಸವರಾಜ್ ಬೊಮ್ಮಾಯಿ ಉಪಹಾರ ಸೇವಿಸಿದರೆ, ಈಶ್ವರಪ್ಪನವರ ಸುತ್ತ ಪ್ರಮುಖ ನಾಯಕರು ಸುಳಿಯಲಿಲ್ಲ.
 
ಎರಡನೇ ಸಾಲಿನಲ್ಲಿ ಕುಳಿತಿದ್ದ ಈಶ್ವರಪ್ಪ ಅವರೊಂದಿಗೆ ಮಾತನಾಡಿದಲ್ಲಿ ಯಡಿಯೂರಪ್ಪ ಕೆಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎನ್ನುವ ಹೆದರಿಕೆಯಿಂದ ಪ್ರಮುಖ ನಾಯಕರು ಅಲ್ಲಿಂದ ಕಾಲುಕಿತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬಂದವು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments