Webdunia - Bharat's app for daily news and videos

Install App

ವಿದ್ಯಾವಂತರು ಸಹ ಮೂಢ ನಂಬಿಕೆಗೆ ಬಲಿ: ಸಿಎಂ ವಿಷಾದ

Webdunia
ಬುಧವಾರ, 18 ಮೇ 2016 (18:42 IST)
ವಿದ್ಯಾವಂತರು ಸಹ ಮೂಢ ನಂಬಿಕೆಗೆ ಬಲಿಯಾಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮೂಢ ನಂಬಿಕೆ ನಿಷೇಧದ ಕುರಿತು ಪ್ರಸ್ತಾಪ ಮಾಡಿದ್ದಾರೆ. 
 
ಬೆಂಗಳೂರಿನ ಕುಂಬಳಗೂಡನಲ್ಲಿ ಎಸ್‌ಡಿಎಮ್ ಆಯುರ್ವೇದಿಕ ಆಸ್ಪತ್ರೆ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ವಿದ್ಯಾವಂತರು ಸಹ ಮೂಢ ನಂಬಿಕೆಗೆ ಬಲಿಯಾಗುತ್ತಿದ್ದು, ಸಮಾಜಕ್ಕೆ ಕೆಡಕುಂಟು ಮಾಡುವ ನಂಬಿಕೆಯನ್ನು ತೊಲಗಿಸಬೇಕು ಎಂದು ಹೇಳಿದ್ದಾರೆ.  
 
ಮಾನವನ ಕಾಯಿಲೆಗಳಿಗೆ ಆಯುರ್ವೇದ ಔಷಧಿಗಳು ಉತ್ತಮವಾಗಿದೆ. ಆದರೆ, ಇತ್ತೀಚಿಗೆ ಆಯುರ್ವೇದ ಔಷಧಿಯಲ್ಲೂ ಕಲಬೆರಕೆಯಾಗುತ್ತಿದೆ. ಕೆಲವು ಸಮಯದಲ್ಲಿ ಕೆಲವರು ಅಲೋಪತಿ ಮತ್ತು ಆಯುರ್ವೇದ ಔಷಧ ಎರಡನ್ನು ಬಳಸುತ್ತಾರೆ. ಆದರೆ, ಎರಡು ಔಷಧಿಗಳನ್ನು ಬಳಸುವುದಕಿಂತ ಆಯುರ್ವೇದ ಔಷಧ ಬಳಸುವುದು ಉತ್ತಮ ಎಂದು ಹೇಳಿದ್ದಾರೆ.
 
ಇದೆ ವೇಳೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ವಿರೇಂದ್ರ ಹೆಗ್ಗಡೆ ಅಂತವರು ರಾಜಕೀಯಕ್ಕೆ ಬರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ರಾಜಕೀಯ ಆಹ್ವಾನ ನೀಡಿದ್ದಾರೆ.
 
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
< > ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ< >

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಧರ್ಮಸ್ಥಳ ಬುರುಡೆ ರಹಸ್ಯ: ರತ್ನಗಿರಿ ಬೆಟ್ಟಕ್ಕೆ ತೆರಳಿದ ಎಸ್‌ಐಟಿ ತಂಡಕ್ಕೆ ಬಿಗ್‌ಶಾಕ್

ಮುಂದಿನ ಸುದ್ದಿ
Show comments