Webdunia - Bharat's app for daily news and videos

Install App

ಹಿಂದೂ ಕಾರ್ಯಕರ್ತೆಯರ ಕೆಂಗಣ್ಣಿಗೆ ಗುರಿಯಾದ ಶಿಕ್ಷಣ ಇಲಾಖೆ

Webdunia
ಭಾನುವಾರ, 16 ಜುಲೈ 2023 (13:58 IST)
ಶಾಲೆಗಳಲ್ಲಿ ಬಿಸಿಯೂಟ ಸಿಬ್ಬಂದಿ ಬಳೆ ಹಾಕದಂತೆ ಇಲಾಖೆ ಆದೇಶ ಹೊರಡಿಸಿದ್ದು,ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,ಇದೀಗ ಈ ಆದೇಶಕ್ಕೆ ಹಿಂದೂ ಸಂಘಟನೆ ಮಹಿಳೆಯರು ವಿರೋಧ ವ್ಯಕ್ತಪಡಿಸಿದ್ದಾರೆ.
 
ರಾಜ್ಯದಲ್ಲಿ 55 ಸಾವಿರ ಅಡುಗೆ ಸಿಬ್ಬಂದಿ ಇದ್ದು ಬಹುತೇಕ ಮಂದಿ ಕುಂಕುಮ ಬಳೆ ಹಾಕುವವರೇ,ಇಲಾಖೆಯ ಈ ಆದೇಶ ಈಗ ವೈಯಕ್ತಿಕ ಧಾರ್ಮಿಕ ಸ್ವಾತಂತ್ರ್ಯ ಕಿತ್ತು ಕೊಳ್ಳುವಂತಿದೆ.ಮಕ್ಕಳ ಮೇಲೆ ಕಾಳಜಿ ಇದ್ರೆ, ಈ ನಿಯಮವನ್ನ ಹಿಂದೆಯೇ ಮಾಡಬೇಕಿತ್ತು.ಕೋಟ್ಯಂತರ ತಾಯಂದಿರು ಮನೆಯಲ್ಲಿ ಕೈಗೆ ಬಳೆ ತೊಡದೇ ಅಡುಗೆ ಮಾಡ್ತಾರಾ?ಉದ್ದೇಶ ಪೂರ್ವಕವಾಗಿ ದ್ವೇಷದ ರಾಜಕಾರಣ ಅಂತ ಹಿಂದೂ ಸಂಘಟನೆಗಳ ಹಿಂದೂ ಜನಜಾಗೃತಿ ಸಮಿತಿ ಭವ್ಯ ಗೌಡ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments