ಶಿಕ್ಷಣ ಸಚಿವರ ಬಗ್ಗೆ ಸದನದಲ್ಲಿ ಗೊಂದಲ

Webdunia
ಮಂಗಳವಾರ, 3 ಜುಲೈ 2018 (13:18 IST)
ಬೆಂಗಳೂರು: ವಿಧಾನಸಭೆ ಕಲಾಪ ನಡೆಯುವಾಗ ಹಲವು ಸ್ವಾರಸ್ಯಕರ ಘಟನೆಗಳು ನಡೆಯುತ್ತವೆ. ಅಂತಹದ್ದೊಂದು ಘಟನೆಗೆ ಇಂದಿನ ಕಲಾಪ ಸಾಕ್ಷಿಯಾಯಿತು.

ಕಲಾಪದ ವೇಳೆ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ವಿಪಕ್ಷಗಳು ಪ್ರಶ್ನಿಸಿದಾಗ ಹಾಲಿ ಶಿಕ್ಷಣ ಸಚಿವರು ಉತ್ತರಿಸಬೇಕಾದ್ದು ಪದ್ಧತಿ. ಆದರೆ ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ತನ್ವೀರ್ ಸೇಠ್ ಎದ್ದು ನಿಂತು ಉತ್ತರಿಸಲು ಆರಂಭಿಸಿದರು.

ಹಾಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವರಾಗಿರುವ ಮಹೇಶ್ ತಣ್ಣಗೆ ಕುಳಿತಿದ್ದರು. ಇದನ್ನು ನೋಡಿ ವಿಪಕ್ಷ ಸದಸ್ಯರು ಯಾರ್ರೀ ಶಿಕ್ಷಣ ಸಚಿವರು ಎಂದು ಕಿಚಾಯಿಸಿದ ಘಟನೆ ನಡೆದಿದೆ. ಆದರೆ ಹಾಲಿ ಶಿಕ್ಷಣ ಸಚಿವರಿಗಿಂತ ಮಾಜಿ ಶಿಕ್ಷಣ ಸಚಿವರಿಗೇ ಹೆಚ್ಚು ಮಾಹಿತಿಯಿದ್ದಂತೆ ತೋರಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಗಸ್ಟ್ 1 ರಂದು ಪ್ರಧಾನಿ ಮೋದಿ ಮೈಸೂರಿಗೆ, ಇಲ್ಲಿದೆ ಕಾರಣ

Karnataka Weather: ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments