Webdunia - Bharat's app for daily news and videos

Install App

ಭಾವಿ ಶಿಕ್ಷಕರ ಬಳಿ ಕ್ಷಮೆ ಕೇಳಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

Webdunia
ಶುಕ್ರವಾರ, 7 ಜುಲೈ 2023 (17:50 IST)
ನಗರದ ಫ್ರೀಡಂ ಪಾರ್ಕ್ ನಲ್ಲಿ ಭಾವಿ ಶಿಕ್ಷಕರು ಕಳೆದ 4 ದಿನದಿಂದ ಧರಣಿ ನಡೆಸುತ್ತಿದ್ರು.ಶಾಲಾ ಶಿಕ್ಷಕರ ಪ್ರತಿಭಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸಿದ್ರು.ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ ಮಕ್ಕಳನ್ನ ಕರೆದುಕೊಂಡು ಬರೋದು ಮನಸ್ಸಿಗೆ ನೋವಾಗುತ್ತೆ.ಮೊದಲನೇದಾಗಿ ನಿಮ್ಮಲ್ಲಿ ಕ್ಷಮೆ ಕೇಳ್ತೀನಿ.ಸರ್ಕಾರದ ಮೇಲಿಟ್ಟಿರೋ ನಂಬಿಕೆ ಕಳೆದುಕೊಳ್ಳಬೇಡಿ .ನಮ್ಮ ತಂದೆಯವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ರು.ಈ ವಿಚಾರ ಕೋರ್ಟ್ ನಲ್ಲಿ ಇರೋದರಿಂದ ನಾನು ಯಾವಾಗ ಈಡೇರುತ್ತೆ ಹೇಳೋಕೆ ಆಗಲ್ಲ.ಒಳ್ಳೆಯ ವಕೀಲರನ್ನ ಕೊಟ್ಟಿದ್ದಾರೆ .ಕೋರ್ಟ್ ನಿಂದ ಸ್ಟೇ ಇರೋದರಿಂದ ಇದು ಅನ್ವಯವಾಗಲ್ಲ .ಕೋರ್ಟ್ ಪರಿಶೀಲನೆ ಮಾಡಿ ಅಂತಾ ಹೇಳಿದ್ದಾರೆ.ನಿಮ್ಮ ಬೇಡಿಕೆ ಬಗೆಹಾರಿಸುತ್ತೇವೆ ಎಂದು ಸಚಿವ ಮಧುಬಂಗಾರಪ್ಪ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments