Webdunia - Bharat's app for daily news and videos

Install App

ಭಾವಿ ಶಿಕ್ಷಕರ ಬಳಿ ಕ್ಷಮೆ ಕೇಳಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

Webdunia
ಶುಕ್ರವಾರ, 7 ಜುಲೈ 2023 (17:50 IST)
ನಗರದ ಫ್ರೀಡಂ ಪಾರ್ಕ್ ನಲ್ಲಿ ಭಾವಿ ಶಿಕ್ಷಕರು ಕಳೆದ 4 ದಿನದಿಂದ ಧರಣಿ ನಡೆಸುತ್ತಿದ್ರು.ಶಾಲಾ ಶಿಕ್ಷಕರ ಪ್ರತಿಭಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸಿದ್ರು.ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ ಮಕ್ಕಳನ್ನ ಕರೆದುಕೊಂಡು ಬರೋದು ಮನಸ್ಸಿಗೆ ನೋವಾಗುತ್ತೆ.ಮೊದಲನೇದಾಗಿ ನಿಮ್ಮಲ್ಲಿ ಕ್ಷಮೆ ಕೇಳ್ತೀನಿ.ಸರ್ಕಾರದ ಮೇಲಿಟ್ಟಿರೋ ನಂಬಿಕೆ ಕಳೆದುಕೊಳ್ಳಬೇಡಿ .ನಮ್ಮ ತಂದೆಯವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ರು.ಈ ವಿಚಾರ ಕೋರ್ಟ್ ನಲ್ಲಿ ಇರೋದರಿಂದ ನಾನು ಯಾವಾಗ ಈಡೇರುತ್ತೆ ಹೇಳೋಕೆ ಆಗಲ್ಲ.ಒಳ್ಳೆಯ ವಕೀಲರನ್ನ ಕೊಟ್ಟಿದ್ದಾರೆ .ಕೋರ್ಟ್ ನಿಂದ ಸ್ಟೇ ಇರೋದರಿಂದ ಇದು ಅನ್ವಯವಾಗಲ್ಲ .ಕೋರ್ಟ್ ಪರಿಶೀಲನೆ ಮಾಡಿ ಅಂತಾ ಹೇಳಿದ್ದಾರೆ.ನಿಮ್ಮ ಬೇಡಿಕೆ ಬಗೆಹಾರಿಸುತ್ತೇವೆ ಎಂದು ಸಚಿವ ಮಧುಬಂಗಾರಪ್ಪ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments