Webdunia - Bharat's app for daily news and videos

Install App

ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ: ಶಿಕ್ಷಣ ಸಚಿವ ನಾಗೇಶ್

Webdunia
ಬುಧವಾರ, 12 ಜನವರಿ 2022 (20:58 IST)
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಶಾಲೆಗಳು ಮತ್ತೆ ಬಂದ್ ಆಗಬಹುದೇ ಎಂದು ಜನರ ಆಲೋಚನೆಗೆ, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜ್ಯದಲ್ಲಿ ಸದ್ಯಕ್ಕೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ, ಕಳೆದ ಎರಡು ವರ್ಷಗಳಲ್ಲಿ ಶಾಲಾ-ಕಾಲೇಜುಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಪರೀಕ್ಷೆಗಳು ಸರಿಯಾಗಿ ನಡೆದಿಲ್ಲ. ಬರುವ ಫೆಬ್ರುವರಿ ಮಾರ್ಚ್ ನಲ್ಲಿ ತಜ್ಞರು ಹೇಳುವ ಪ್ರಕಾರ ಕೋವಿಡ್ ಸೋಂಕು ಕಮ್ಮಿಯಾಗಲಿದೆ. ಆದ್ದರಿಂದ ಪೋಷಕರು ಭಯ ಪಡುವ ಅಗತ್ಯವಿಲ್ಲ. ಪಾಸಿಟಿವಿಟಿ ದರ ಶೇಕಡಾ ಐದಕ್ಕಿಂತ ಹೆಚ್ಚಿದ್ದರೆ ಮಾತ್ರ ಬಂದ್ ಮಾಡುವ ಚಿಂತನೆಯ ಅಧಿಕಾರವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments