Webdunia - Bharat's app for daily news and videos

Install App

ತನ್ವೀರ್ ಸೇಠ್ ಅವ್ರೆ, ಒಬ್ಬ ಶಿಕ್ಷಣ ಸಚಿವ ಮಾಡುವಂತಹ ಕೆಲಸನಾ?: ಶೆಟ್ಟರ್

Webdunia
ಶುಕ್ರವಾರ, 2 ಡಿಸೆಂಬರ್ 2016 (18:36 IST)
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಸಂದರ್ಭದಲ್ಲಿ ಅರೆನಗ್ನ ಚಿತ್ರಗಳನ್ನು ವೀಕ್ಷಿಸಿದ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
 
ಒಬ್ಬ ಶಿಕ್ಷಣ ಸಚಿವ ಮಾಡುವಂತಹ ಕೆಲಸನಾ? ಸ್ವಲ್ಪವಾದರೂ ಮಾನ ಮರ್ಯಾದೆ ಬೇಡವೇ?ಯಾವ ಮುಖ ತೆಗೆದುಕೊಂಡು ಮಕ್ಕಳ ಬಳಿ ಹೋಗ್ತೀರಾ? ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
 
ಸಚಿವ ತನ್ವೀರ್ ಸೇಠ್ ತಾವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ನೈತಿಕತೆ ಪ್ರದರ್ಶಿಸಬೇಕಿತ್ತು. ಇಲ್ಲವಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಸಂದರ್ಭದಲ್ಲಿ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್, ಅರೆನಗ್ನ ಚಿತ್ರಗಳನ್ನು ವೀಕ್ಷಿಸುತ್ತಿರುವಾಗ ಮಾಧ್ಯಮದ ಕ್ಯಾಮರಾ ಕಣ್ಣಿಗೆ ಸಿಕ್ಕುಬಿದ್ದಿದ್ದರು. ನಂತರ ತಾವು ಯಾವುದೇ ತಪ್ಪು ಮಾಡಿಲ್ಲವೆಂದು ಸಮರ್ಥಿಸಿಕೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಹೀಗೆ ಮಾಡಿದ್ರೆ ನನ್ನನ್ನೂ ಮನೆಗೆ ಕರ್ಕೊಂಡೋಗ್ತೀಯಾ.. ಈ ಬೀದಿ ನಾಯಿ ನಿಮ್ಮ ಮನಸ್ಸೂ ಗೆಲ್ಲುತ್ತೆ

Indian Army: ನಾವು ಯಾವತ್ತೂ ರೆಡಿ: ಭಾರತೀಯ ಸೇನೆಯ ಈ ವಿಡಿಯೋ ಪಾಕಿಸ್ತಾನಿಯರ ಎದೆಯಲ್ಲಿ ನಡುಕ ಹುಟ್ಟಿಸಬೇಕು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಖುಷಿ, ಇಂದಿನ ದರ ವಿವರ ಇಲ್ಲಿದೆ ನೋಡಿ

Bilawal Bhutto Zardari: ಸಿಂಧೂ ನದಿ ನೀರು ಬಿಡದಿದ್ರೆ ರಕ್ತ ಹರಿಸುತ್ತೇವೆ: ಭಾರತಕ್ಕೆ ಬೆದರಿಕೆ ಹಾಕಿದ ಪಾಕಿಸ್ತಾನದ ಬಿಲಾವಲ್ ಭುಟ್ಟೋ

ಪಾಕಿಸ್ತಾನದ ಜೊತೆಗೆ ಯುದ್ಧ ಮಾಡಬೇಕಾ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments