Webdunia - Bharat's app for daily news and videos

Install App

ಶಿಕ್ಷಣ ಸುಧಾರಣೆ ಸಲಹೆಗಾರರಾದ ಪ್ರೊ.ಎಂ.ಆರ್.ದೊರೆಸ್ವಾಮಿ ಸರ್ಕಾರಕ್ಕೆ ಪತ್ರ

Webdunia
ಭಾನುವಾರ, 9 ಜುಲೈ 2023 (17:52 IST)
2023-24ನೇ ಸಾಲಿನ ಸರ್ಕಾರಿ ಶಾಲೆಗಳ ಅನುದಾನ ಹೆಚ್ಚಿಸಿ ಅಂತಾ ಶಿಕ್ಷಣ ಸುಧಾರಣೆ ಸಲಹೆಗಾರರಾದ ಪ್ರೊ.ಎಂ.ಆರ್.ದೊರೆಸ್ವಾಮಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ರಾಜ್ಯದ 30 ಸಾವಿರ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆಯಿದೆ ಅಂತಾ ಉಲ್ಲೇಖಿಸಿರೋ ಅವರು, ಸರ್ಕಾರ ಈಗ ಬಜೆಟ್ ನಲ್ಲಿ ನೀಡಿರೋ ಅನುದಾನ ಸಾಕಾಗಲ್ಲ ಅಂತಾ ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯ 310 ಕೋಟಿ ಅನುದಾನ ನೀಡಿರೋದು ಕೊರತೆ ನೀಗಲು ಸಾಕಾಗಲ್ಲ ಅಂತಾ ಬರೆದಿರೋ ಅವರು, ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಹೇಳಿದ್ದನ್ನು ಉಲ್ಲೇಖಿಸಿ, ಸರ್ಕಾರ ಈ ಬಗ್ಗೆ ಗಮನಹರಿಸಿ ಅನುದಾನ ಹೆಚ್ಚಳ ಮಾಡಬೇಕು ಅಂತಾ ಮನವಿ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments