ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್-ವೀಡಿಯೋ ಸಂವಾದ

Webdunia
ಶುಕ್ರವಾರ, 9 ಜುಲೈ 2021 (14:12 IST)
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳೊಂದಿಗೆ  ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಿದ್ದಾರೆ. 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಮತ್ತು ಹೊಸ ಮಾದರಿಯ ಪರೀಕ್ಷೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.
 
ಬನ್ನಿ ವಿದ್ಯಾರ್ಥಿಗಳೇ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ ಎಂಬ ಧ್ಯೇಯವಾಖ್ಯದೊಂದಿಗೆ ಮಕ್ಕಳೊಂದಿಗೆ ಸಂವಾದ ಇಂದು ನಡೆಸಿದ್ದಾರೆ. ಬೆಂಗಳೂರು ಬನಶಂಕರಿಯ  ಡಿ ಎಸ್ ಇ ಆರ್ ಟಿ ಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನ ಶಿಕ್ಷಣ ಸಚಿವರು ನಡೆಸಿದ್ರು.
 
ರಾಜ್ಯದ ವಿವಿಧೆಡೆಯ 10ನೇ ತರಗತಿ ಪರೀಕ್ಷಾರ್ಥಿಗಳು ಜಿಲ್ಲೆಗಳ ಡಯಟ್ ಮತ್ತು ಡಿಡಿಪಿಐ ಕಚೇರಿಗಳಿಂದ ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ದಿನ ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ, ಕೆಲ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್‌

ನೀಟ್ ಅಭ್ಯರ್ಥಿ ತಡವಾಗಿ ಬಂದಿದ್ದಕ್ಕೆ ನಿಜವಾದ ಕಾರಣ ಏನ್ ಗೊತ್ತಾ, ಫ್ಯಾಕ್ಟ್‌ಚೆಕ್‌ನಲ್ಲಿ ಬಯಲು

ಸ್ವಲ್ಪ ಯಾಮಾರಿದ್ರೂ ಬಾಲಕನ ಕತೆ ಕೈಲಾಸವಾಗ್ತಿತ್ತು.. ಬೀಡಾಡಿ ದನ ಎಷ್ಟು ಡೇಂಜರ್ ನೋಡಿ Video

ಅಡಡಾ.. ಎನ್ನಾ ಆಕ್ಷನ್ ಡಾ.. ಸಿನಿಮಾ ಸ್ಟೈಲ್ ನಲ್ಲಿ ಅಸೆಂಬ್ಲಿಯಲ್ಲಿ ಭಾಷಣ ಮುಗಿಸಿದ ಸಿಎಂ ವಿಜಯ್ Video

ಅಡ್ಡಮತದಾನದ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರಿಗೆ ವರದಿ ಕೊಡ್ತೇವೆ: ವಿಜಯೇಂದ್ರ

ಮುಂದಿನ ಸುದ್ದಿ
Show comments