Webdunia - Bharat's app for daily news and videos

Install App

COVID19: ಶಾಲೆಗಳಿಗೆ ಏನು ಮಾರ್ಗಸೂಚಿ ಎಂದರೆ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು ನೋಡಿ

Krishnaveni K
ಮಂಗಳವಾರ, 27 ಮೇ 2025 (11:32 IST)
ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಶಾಲೆಗಳಿಗೆ ಏನಾದರೂ ಮಾರ್ಗಸೂಚಿ ಇದೆಯೇ ಎಂಬ ಪ್ರಶ್ನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು ಕಂಡುಬಂದಿವೆ. ಸದ್ಯಕ್ಕೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 50 ರ ಸಮೀಪವಿದೆ. ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದರು.

ಇದೀಗ ಶಾಲೆ, ಕಾಲೇಜುಗಳಿಗೆ ಏನಾದರೂ ಮಾರ್ಗಸೂಚಿ ಇರಲಿದೆಯಾ ಎಂಬ ಪ್ರಶ್ನೆಗೆ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ‘ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ. ಆರೋಗ್ಯ ಇಲಾಖೆ ಏನಾದರೂ ಮಾರ್ಗಸೂಚಿ ಕೊಟ್ಟರೆ ಅದನ್ನು ಅನುಷ್ಠಾನಕ್ಕೆ ತರುತ್ತೇವೆ. ಇದುವರೆಗೆ ಆರೋಗ್ಯ ಇಲಾಖೆಯಿಂದ ಯಾವುದೇ ಮಾರ್ಗಸೂಚಿ ಬಂದಿಲ್ಲ’ ಎಂದಿದ್ದಾರೆ.

ನಿನ್ನೆ ಸಿಎಂ ಸಭೆಯಲ್ಲೂ ಇದೇ ತೀರ್ಮಾನಕ್ಕೆ ಬರಲಾಗಿದೆ. ಸದ್ಯಕ್ಕೆ ಶಾಲೆ, ಕಾಲೇಜುಗಳನ್ನು ಬಂದ್ ಮಾಡಲ್ಲ. ಜ್ವರ, ಶೀತವಿರುವ ಮಕ್ಕಳನ್ನು ಶಾಲೆಗೆ ಕಳುಹಿಸದಿರಿ ಎಂದು ಸೂಚನೆ ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments