Webdunia - Bharat's app for daily news and videos

Install App

ರಾಯಣ್ಣ ಬ್ರಿಗೇಡ್`ಗೆ ಗುಡ್ ಬೈ ಹೇಳಿದ ಈಶ್ವರಪ್ಪ

Webdunia
ಭಾನುವಾರ, 11 ಜೂನ್ 2017 (15:09 IST)
ಮಿಶನ್ 150 ಯೋಜನೆ ರೂಪಿಸಿರುವ ಬಿಜೆಪಿ ಕೊನೆಗೂ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರನ್ನ ರಾಯಣ್ಣ ಬ್ರಿಗೇಡ್ ಸಂಗದಿಂದ ಹೊರಗೆ ತರುವಲ್ಲಿ ಯಶಸ್ವಿಯಾಗಿದೆ.
 

ರಾಯಣ್ನ ಬ್ರಿಗೇಡ್ ಚಟುವಟಿಕೆಯಲ್ಲಿ ಭಾಗವಹಿಸುವುದಿಲ್ಲ ಎಂದು ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ ಹೇಳಿದ್ಧಾರೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬ್ರಿಗೇಡ್ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ, ಬ್ರಿಗೇಡ್ ಚಟುವಟಿಕೆಯಿಂದ ದೂರ ಉಳಿಯುವುದಾಗಿ ಈಶ್ವರಪ್ಪ ಹೇಳಿದ್ದಾರೆ.

ರಾಯಣ್ಣ ಬ್ರಿಗೇಡ್ ಆರಂಭದ ಬಳಿಕ ಈಶ್ವರಪ್ಪ ಮತ್ತು ಯಡಿಯೂರಪ್ಪ ನಡುವಿನ ಭಿನ್ನಾಭಿಪ್ರಾಯ ಜೋರಾಗಿತ್ತು. ಬಹಿರಂಗ ಹೇಳಿಕೆಗಳ ಮೂಲಕ ಪರಸ್ಪರ ಟೀಕಾಸ್ತ್ರಗಳ ಮೂಲಕ ಭಾರೀ ಸುದ್ದಿಗೆ ಗ್ರಾಸವಾಗಿದ್ದರು. ಇದೀಗ, ಈಶ್ವರಪ್ಪ ನಿರ್ಧಾರದಿಂದ ಬಿಜೆಪಿ ನಿಟ್ಟುಸಿರುಬಿಟ್ಟಂತಾಗಿದೆ,

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments