Webdunia - Bharat's app for daily news and videos

Install App

ಈಶ್ವರಪ್ಪ-ರೇಣುಕಾಚಾರ್ಯ ಹುಲಿವೇಷ ಸಮರ

Webdunia
ಗುರುವಾರ, 10 ಜೂನ್ 2021 (09:56 IST)
ಬೆಂಗಳೂರು: ಸಿಎಂ ರಾಜೀನಾಮೆ ವಿಚಾರ ಬಿಜೆಪಿಯ ಒಳಮುನಿಸನ್ನು ಮತ್ತಷ್ಟು ಬಹಿರಂಗಗೊಳಿಸಿದೆ. ಇದೀಗ ಸಚಿವ ಕೆಎಸ್ ಈಶ್ವರಪ್ಪ ಮತ್ತು ರೇಣುಕಾಚಾರ್ಯ ನಡುವೆ ಮಾತಿನ ಚಕಮಕಿ ನಡೆದಿದೆ.


ಮೊನ್ನೆ ಸುದ್ದಿಗಾರರೊಂದಿಗೆ ಮಾತನಾಡುವಾಗ ಈಶ್ವರಪ್ಪ, ಸಿಎಂ ರಾಜೀನಾಮೆ ವಿಚಾರವನ್ನು ಯಾರೂ ಮಾತನಾಡುವ ಹಾಗಿಲ್ಲ. ರೇಣುಕಾಚಾರ್ಯರ ಹುಲಿವೇಷ ಆಟ ಬಿಜೆಪಿಯಲ್ಲಿ ನಡೆಯಲ್ಲ ಎಂದು ವ್ಯಂಗ್ಯ ಮಾಡಿದ್ದರು. ಸಿಎಂ ವಿರುದ್ಧ ಸಹಿ ಸಂಗ್ರಹಕ್ಕೆ ಮುಂದಾಗಿದ್ದ ರೇಣುಕಾಚಾರ್ಯಗೆ ಈಶ್ವರಪ್ಪ ಈ ರೀತಿ ಟಾಂಗ್ ಕೊಟ್ಟಿದ್ದರು.

ಇದೀಗ ಈಶ್ವರಪ್ಪಗೆ ಟ್ವಿಟರ್ ಮೂಲಕವೇ ತಿರುಗೇಟು ಕೊಟ್ಟಿರುವ ರೇಣುಕಾಚಾರ್ಯ, ನಾನು ಯಾವುದೇ ವೇಷಧಾರಿಯಲ್ಲ. ನನಗೆ ಹಿರಿಯರ ಬಗ್ಗೆ ಗೌರವವಿದೆ. ಬಣ್ಣ ಹಚ್ಚೋದು, ವೇಷ ಹಾಕೋದು ಗೊತ್ತಿಲ್ಲ. ನನಗೆ ಹುಲಿವೇಷ ಎಂದವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments