ಸಮರ್ಥ ವಾದ ಮಂಡನೆಯಾಗಿಲ್ಲ, ಅದ್ಕೆ ಯಡಿಯೂರಪ್ಪಗೆ ಕ್ಲೀನ್ ಚಿಟ್ ಸಿಕ್ತು

Webdunia
ಬುಧವಾರ, 26 ಅಕ್ಟೋಬರ್ 2016 (13:50 IST)

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲಿದ್ದ ಪ್ರಕರಣದ ವಿರುದ್ಧ  ವಕೀಲರು ಸಮರ್ಥವಾಗಿ ವಾದ ಮಂಡಿಸದೇ ಇರುವುದರಿಂದ ನ್ಯಾಯಾಲಯದಲ್ಲಿ ಯಡಿಯೂರಪ್ಪರಿಗೆ ಕ್ಲೀನ್ ಚಿಟ್ ದೊರೆತಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹೀರೇಮಠ ಆರೋಪಿಸಿದ್ದಾರೆ.
 


 

ನಗರದಲ್ಲಿ ಬುಧವಾರ ಮಾತನಾಡಿದ ಅವರು, ಯಡಿಯೂರಪ್ಪರಿಗೆ ಕ್ಲೀನ್ ಚಿಟ್ ದೊರೆಯಲು ಮುಖ್ಯ ಕಾರಣ, ಅವರ ವಿರುದ್ಧ ವಕೀಲರು ಸಮರ್ಥವಾಗಿ ವಾದ ಮಂಡಿಸುವಲ್ಲಿ ವಿಫಲವಾಗಿದ್ದು. ಆದೆ, ನ್ಯಾಯಾಧೀಶರು ಯಾವ ಅಂಕಿ-ಅಂಶಗಳನ್ನು ಇಟ್ಟುಕೊಂಡು ಆದೇಶ ನೀಡಿದ್ದಾರೆ ಎನ್ನುವುದು ಇನ್ನೂ ತಿಳೀದು ಬಂದಿಲ್ಲ. ಆದೇಶ ಪ್ರತಿ ಕೈಗೆ ಬರುವ ಪೂರ್ವದಲ್ಲಿ ಹೆಚ್ಚಿಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಆದೇಶ ಪ್ರತಿಯನ್ನೊಮ್ಮೆ ಓದಿ ಮುಂದಿನದನ್ನು ಹೇಳುತ್ತೇನೆ ಎಂದರು.

 

ಪ್ರಕರಣಕ್ಕೆ ಸಂಬಂಧಿಸಿ ಯಡಿಯೂರಪ್ಪರ ತಪ್ಪು ಎದ್ದು ಕಾಣುತ್ತಿದೆ. ಆದರೆ, ನ್ಯಾಯಾಲಯದ ಆದೇಶ ಅಚ್ಚರಿ ತಂದಿದೆ. ಸತ್ಯಕ್ಕೆ ಎಂದಿಗೂ ನ್ಯಾಯ ದೊರಕೇ ದೊರಕುತ್ತದೆ. ಅದಕ್ಕೆ ಎಂದೂ ಸೋಲಿಲ್ಲ ಎಂದು ನಂಬಿದ ವ್ಯಕ್ತಿ ನಾನು. ನ್ಯಾಯಾಲಯದ ಮೇಲೆ ಅಪಾರ ನಂಬಿಕೆಯಿದೆ. ದೇಹದಲ್ಲಿ ಒಂದು ಹನಿ ರಕ್ತ ಇರುವವರೆಗೂ ನಾನು ಹೋರಾಡುತ್ತೇನೆ ಎಂದು ಹಿರೇಮಠ ಹೇಳಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಮುಂದಿನ ಸುದ್ದಿ
Show comments