ಹಿಂದುಳಿದ ವರ್ಗದ ಸಂಘಟನೆ ಬಲಪಡಿಸಲು ಯತ್ನ: ಸಚಿವ ಕೆ.ಎಸ್. ಈಶ್ವರಪ್ಪ

Webdunia
ಬುಧವಾರ, 5 ಜನವರಿ 2022 (20:48 IST)
ಪ್ರತೀ ಬೂತ್ ನಲ್ಲೂ ಹಿಂದುಳಿದ ವರ್ಗದ ಸಂಘಟನೆ ಬಲಪಡಿಸಲು ಯತ್ನಿಸಲಾಗುತ್ತಿದ್ದು, ಅದಕ್ಕೆ ಎಲ್ಲರೂ ಕೈ ಜೋಡಿಸುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ. ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ದೇಶಕ್ಕೆ ಹಿಂದುಳಿದ ವರ್ಗದವರ ಕೊಡುಗೆ ಬಹಳಷ್ಟಿದ್ದು ಯಾರೂ ಕೂಡ ಕೀಳರಿಮೆ ಬೆಳೆಸಿಕೊಳ್ಳದೆ ಪಕ್ಷ ಸಂಘಟನೆ ಮಾಡುವುದರ ಜತೆಗೆ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸುವಂತೆ ಹೇಳಿದರು.
ಸಾವಿರಾರು ಸಮಾಜ ಸುಧಾರಕರು ಹಿಂದುಳಿದವರೇ ಆಗಿದ್ದು, ಅವರ ಕಾರ್ಯವೈಖರಿಯನ್ನು ಅರಿತು ಕೆಲಸ ಮಾಡಬೇಕಿದೆ. ಅವರು ತಮ್ಮ ಜಾತಿ ಯಾವುದೆಂದು ಹೇಳದೆ ಕೆಲಸ ಮಾಡಿದ್ದಾರೆ.ಅದೇ ರೀತಿಯಲ್ಲಿ ಪ್ರತಿಯೊಬ್ಬ ಹಿಂದುಳಿದವರನ್ನು ಜೋಡಿಸುವ ಕೆಲಸ ಆಗಬೇಕಿದೆ ಎಂದರು.
ಹಿಂದುಳಿದ ವರ್ಗದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಸೌಲಭ್ಯ ಕೊಡಿಸುವ ಕೆಲಸ ಆಗಬೇಕಿದೆ. ಮುಂದಿನ ದಿನಗಳಲ್ಲಿ‌ಹಿಂದುಳಿದ ವರ್ಗದ ಮೋರ್ಚಾವನ್ನು ಬಲಗೊಳಿಸುವಂತೆ ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Union Budget 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಉಟ್ಟ ಸೀರೆಗೂ ಇದೆ ವಿಶೇಷತೆ

Gold Price: ಬಜೆಟ್ ಗೆ ಮುನ್ನ ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್

Central budget: ಭಾನುವಾರ ಇಂದು ರಿಲ್ಯಾಕ್ಸ್ ಆಗಿ ಬಜೆಟ್ ನೋಡಿ

ಮಹೇಶ್ ಶೆಟ್ಟಿ ರಾಯಚೂರು ಗಡಿಪಾರು ಆದೇಶಕ್ಕೆ ಹೊಸ ಟ್ವಿಸ್ಟ್‌, ಏನಿದು ಆದೇಶ

Union Budget 2026: ಕೇಂದ್ರ ಬಜೆಟ್ ಭಾನುವಾರ ಮಂಡನೆಯಾಗುತ್ತಿರುವುದಕ್ಕೆ ಇದೇ ಕಾರಣ

ಮುಂದಿನ ಸುದ್ದಿ
Show comments