Webdunia - Bharat's app for daily news and videos

Install App

ವಿಧಾನಸಭೆ ಕಲಾಪ; ಗೈರು ಹಾಜರಾದ ಶಾಸಕರ ವಿರುದ್ಧ ಸ್ಪೀಕರ್ ಗರಂ

Webdunia
ಮಂಗಳವಾರ, 18 ಡಿಸೆಂಬರ್ 2018 (12:43 IST)
ಬೆಳಗಾವಿ : ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕರು ಗೈರು ಹಾಜರಾಗಿರುವುದಕ್ಕೆ ಶಾಸಕರ ವಿರುದ್ಧ ಸ್ಪೀಕರ್ ಗರಂ ಆಗಿದ್ದಾರೆ.

ವಿಧಾನಸಭೆಯ ಕಲಾಪ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ಕೆಲವು ಶಾಸಕರು ಪ್ರಶ್ನೆ ಕೇಳಿ ಗೈರು ಹಾಜರಾಗಿದ್ದಾರೆ. ಈ ಬಗ್ಗೆ ಸ್ಪೀಕರ್ ಗೈರು ಹಾಜರಾದ ಶಾಸಕರ ವಿರುದ್ಧ ಗರಂ ಆಗಿದ್ದಾರೆ.


 

ಈ ಬಗ್ಗೆ ಎಚ್ಚರ ವಹಿಸುವಂತೆ ಮುಖ್ಯ ಸಚೇತಕರಿಗೆ ಸೂಚನೆ ನೀಡಿದ್ದಾರೆ. ಮತ್ತೆ ಈ ರೀತಿ ಮಾಡಿದ್ರೆ ಅವರ ಪ್ರಶ್ನೆ ಫ್ರಿಂಟ್ ಮಾಡಬೇಡಿ. ನಮಗೇನು ಮಾಡಲು ಬೇರೆ ಕೆಲಸ ಇಲ್ಲವೇ?ಎಂದು ಶಾಸಕರ ವಿರುದ್ಧ ಸ್ಪೀಕರ್  ಗರಂ ಆಗಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments