Webdunia - Bharat's app for daily news and videos

Install App

"ಕರೆಯದೇ ಬರುವವನ ಹಿಡಿದು........" ಡಿಕೆಶಿ ಭೇಟಿ ಕುರಿತು ಈಶ್ವರಪ್ಪ ವಚನ

Webdunia
ಬುಧವಾರ, 13 ಆಗಸ್ಟ್ 2014 (11:33 IST)
ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಡಿಕೆಶಿ  ಸೋಮಶೇಖರ್ ರೆಡ್ಡಿ ಮನೆಗೆ ಭೇಟಿ ಮಾಡಿರುವ ವಿಷಯದ ಬಗ್ಗೆ ಮಾತನಾಡುತ್ತಾ,  ಡಿ.ಕೆ. ಶಿವಕುಮಾರ್ ಮನೆ ಮುರಿಯುವುದರಲ್ಲಿ ನಿಸ್ಸೀಮರು.

ಸಚಿವ ಡಿಕೆಶಿ ಅವರಿಂದ ಸೋಮಶೇಖರ್ ಭೇಟಿ ಅವರ ಸಂಸ್ಕೃತಿಯನ್ನು ತೋರಿಸುತ್ತದೆ, ಆದರೆ ಬಿಜೆಪಿ ಒಂದು ಸುಸಂಸ್ಕೃತವಾದ ಪಕ್ಷ  ಎಂದು ಕೆ.ಎಸ್. ಈಶ್ವರಪ್ಪ ಬಳ್ಳಾರಿಯಲ್ಲಿ ಹೇಳಿಕೆ ನೀಡಿದ್ದಾರೆ.  

ತಾವು ಯಾವತ್ತೂ ಅನ್ಯ ಪಕ್ಷದ ಮುಖಂಡರ ಮನೆಗೆ ಹೋಗಿಲ್ಲ.ಈ ಸಂದರ್ಭದಲ್ಲಿ ಅವರು ಡಿಕೆಶಿ ಸೋಮಶೇಖರ್ ಅವರ ಮನೆಗೆ ಭೇಟಿ ನೀಡಿರುವ ಬಗ್ಗೆ  ಸರ್ವಜ್ಞ ವಚನವನ್ನು ಉದಾಹರಿಸಿ, "ಕರೆಯದೇ ಬರುವವನನ್ನು ಹಿಡಿದು......"  ಎಂದು ವ್ಯಂಗ್ಯವಾಡಿದರು.

ಉಪಚುನಾವಣೆಗೆ ಅಶೋಕ್ ಉಸ್ತುವಾರಿ ವಹಿಸಿದ್ದಾರೆ ಎಂದು ಈಶ್ವರಪ್ಪ ಈ ಸಂದರ್ಭದಲ್ಲಿ ತಿಳಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments