Webdunia - Bharat's app for daily news and videos

Install App

ರೈತರ ಮೇಲಿನ ಹತ್ಯೆ ಪ್ರಕರಣದಲ್ಲಿ 8 ಜನ ರೈತರು ಸಾವು

Webdunia
ಗುರುವಾರ, 14 ಅಕ್ಟೋಬರ್ 2021 (20:45 IST)
ಉತ್ತರ ಪ್ರದೇಶ ಲಖೀಂಪುರ ಖೇರಿ ಪ್ರತಿಭಟನಾ ನಿರತ ರೈತರ ಮೇಲಿನ ಹತ್ಯೆ ಪ್ರಕರಣದಲ್ಲಿ 8 ಜನ ರೈತರು ಸಾವನಪ್ಪಿದ್ದು, ಘಟನೆಗೆ ಸಂಬಂಧಪಟ್ಟಂತೆ  ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಪುತ್ರ ಹಾಗೂ ಕಾರು ಚಾಲಕ ಅಂಕಿತ್​ದಾಸ್​ ಹಾಗೂ ಲತೀಫ್​ ಕಾಳೆಯವರನ್ನು ಎಸ್​ಐಟಿ ಅಧಿಕಾರಿಗಳು ಅಕ್ಟೋಬರ್​ 3 ರಂದು ಬಂಧಿಸಿದ್ರು. 
ಇನ್ನು ಘಟನೆಗೆ ಸಂಬಂಧ ಪಟ್ಟಂತೆ ಇಂದು ಸೆಷನ್​ ಕೋರ್ಟ್​ನಲ್ಲಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಲಾಯಿತು. ಸೇಷನ್​ ಕೋರ್ಟ್​ನ ಮುಖ್ಯ ನ್ಯಾಯಾಧೀಶ ಚಿಂತಾರಾಮ್​ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು ಆದ್ರೆ ಇಂದು ಸಹ ಆಶೀಶ್​ ಹಾಗೂ ಸಹಚರರಿಗೆ ಇಂದು ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ ಎಂದು ಹಿರಿಯ ಅಧಿಕಾರಿ ಎಸ್​.ಪಿ.ಯಾದವ್​ ತಿಳಿಸಿದ್ದಾರೆ.

ಇನ್ನು ಲಖೀಂಪುರ ಖೇರಿ ಘಟನೆ ಕುರಿತಾಗಿ ಅಖಿಲೇಶ್​ ಯಾದವ್​ ಪ್ರತಿಕ್ರಿಯಿಸಿದ್ದು, ಉ.ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತರು ರೈತರ ಮೇಲೆ ವಾಹನ ಹರಿಸಿ ಹತ್ಯೆ ಮಾಡಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಗೊಬ್ಬರ ಕಳ್ಳ ಸರ್ಕಾರವಾಗಿದೆ ಜೊತೆಗೆ ಬೆಲೆ ಏರಿಕೆ ಹಾಗೂ ಕೀಟನಾಶಕಗಳ ಬೆಲೆ ಏರಿಕೆಯ ಹಿಂದೆ ಸರ್ಕಾರದ ಕೈವಾಡವಿದೆ ಎಂದು ಮಾಜಿ ಸಿಎಂ ಅಖಿಲೇಶ್​ ಯಾದವ್​ ಗಂಭೀರ ಆರೋಪ ಮಾಡಿದ್ದಾರೆ. ಇಷ್ಟಲ್ಲದೇ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಅವರನ್ನು ನಕಲಿ ಬಾಬ ಎಂದು ಎಂದು ರಥಯಾತ್ರೆ ಸಂದರ್ಭದಲ್ಲಿ ಹೇಳಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರವಾಹ ವೀಕ್ಷಣೆಗೆ ಹೊರಟ ಸಿಎಂ ಸಿದ್ದರಾಮಯ್ಯ: ಈವಾಗ್ಲಾದ್ರೂ ನೆನಪಾಯ್ತಲ್ವಾ ಆರ್ ಅಶೋಕ್ ವ್ಯಂಗ್ಯ

ದಸರಾ ಹಬ್ಬದ ನೆಪ, ಕೆಎಸ್ಆರ್ ಟಿಸಿ, ಖಾಸಗಿ ಬಸ್ ಎಲ್ಲವೂ ದುಬಾರಿ ದುನಿಯಾ

Karnataka Weather: ಇಂದು ಈ ಜಿಲ್ಲೆಯವರು ಹವಾಮಾನ ವರದಿ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments