ಅಮಿತ್ ಶಾ ಸೂಚನೆಯನ್ನೇ ಧಿಕ್ಕರಿಸಿದ ಏಕನಾಥ ಶಿಂಧೆ

Webdunia
ಗುರುವಾರ, 6 ಏಪ್ರಿಲ್ 2023 (11:32 IST)
ಬೆಳಗಾವಿ : ಕೇಂದ್ರ ಸಚಿವ ಅಮಿತ್ ಶಾ ಸೂಚನೆಯನ್ನೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಧಿಕ್ಕರಿಸಿದ್ದು 19 ವರ್ಷಗಳಿಂದ ಸುಪ್ರೀಂಕೋರ್ಟ್ ನಲ್ಲಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥವಾಗುವವರೆಗೆ ಕೆಣಕದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದರು.
 
ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಇತ್ಯರ್ಥವಾಗುವವರೆಗೆ ಗಡಿವಿವಾದ ಕೆಣಕದಂತೆ ಅಮಿತ್ ಶಾ ಸೂಚನೆ ನೀಡಿದ್ದರು. ಅಷ್ಟೇ ಅಲ್ಲದೇ ಪರಸ್ಪರರು ಪ್ರದೇಶಗಳ ಬಗ್ಗೆ ಬೇಡಿಕೆ ಇಡದಂತೆಯೂ ತಿಳಿಸಿದ್ದರು. ನಾಲ್ಕು ತಿಂಗಳ ಹಿಂದೆಯೇ ದೆಹಲಿಯ ತಮ್ಮ ನಿವಾಸದಲ್ಲಿ ಸಭೆ ನಡೆಸಿ ಗಡಿಯಲ್ಲಿ ಶಾಂತತೆ ಕಾಪಾಡುವಂತೆ ಸೂಚನೆ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆಗೆ ಅಮಿತ್ ಶಾ ಸೂಚಿಸಿದ್ದರು. 

ಅಮಿತ್ ಶಾ ಮಾತಿಗೆ ಒಪ್ಪಿ ಕರ್ನಾಟಕ ಸರ್ಕಾರ ಸುಮ್ಮನಿದ್ದರೂ ಮಹಾರಾಷ್ಟ್ರದಿಂದ ಪ್ರಚೋದನಾತ್ಮಕ ನಿರ್ಣಯ ಕೈಗೊಳ್ಳಲಾಗಿದೆ. ತನ್ನ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆಗೆ ಮುಂದಾಗಿರುವ ಏಕನಾಥ ಶಿಂಧೆ ಒಕ್ಕೂಟ ವ್ಯವಸ್ಥೆ ಧಿಕ್ಕರಿಸುತ್ತಿರುವ ಶಿಂಧೆಗೆ ಪ್ರತ್ಯುತ್ತರವನ್ನ ಕರ್ನಾಟಕ ಸರ್ಕಾರ ನೀಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments