Webdunia - Bharat's app for daily news and videos

Install App

ಚುನಾವಣೆ : ಹಳೇ ಮೈಸೂರಿನಲ್ಲಿ ಅಮಿತ್ ಶಾ ಸೂತ್ರ

Webdunia
ಗುರುವಾರ, 19 ಜನವರಿ 2023 (11:03 IST)
ಬೆಂಗಳೂರು : ವಿಧಾನಸಭೆ ಚುನಾವಣೆಗೆ ಬಿಜೆಪಿಯಲ್ಲಿ ಭರ್ಜರಿ ತಂತ್ರಗಾರಿಕೆ ರೂಪಿಸಲಾಗುತ್ತಿದೆ. ಬಿಜೆಪಿಗೆ ಈ ಬಾರಿ ಹಳೇ ಮೈಸೂರು ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳೇ ದೊಡ್ಡ ಸವಾಲು.

ವೀಕ್ ಇರುವ 2 ಭಾಗಗಳಲ್ಲೂ ಟಾರ್ಗೆಟ್ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಪಕ್ಕಾ ಪ್ಲ್ಯಾನ್ ಮಾಡಿಕೊಂಡಿದೆ.  ಈ ಪ್ಲ್ಯಾನ್ನ ಭಾಗವಾಗಿಯೇ ಮೈಸೂರು ಕರ್ನಾಟಕಕ್ಕೆ ಚಾಣಕ್ಯ ಅಮಿತ್ ಶಾ ಗೆಲ್ಲುವ ಸೂತ್ರ ಹೆಣೆದಿದ್ದಾರೆ. ಇತ್ತ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಫಾರ್ಮುಲಾ ರೂಪಿಸಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸೀಟ್ ಗೆಲ್ಲಲು ಅಮಿತ್ ಶಾ ಅವರು ಕಳೆದ ತಿಂಗಳು ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸಿದ್ದರು. ಹಳೇ ಮೈಸೂರು ಭಾಗದಲ್ಲಿ ಗೆಲ್ಲುವುದಕ್ಕೆ, ಪಕ್ಷದ ಬಲವರ್ಧನೆಗೆ ಪಕ್ಕಾ ರೂಟ್ಮ್ಯಾಪ್ ಹಾಕಿ, ಒಂದಷ್ಟು ಟಾಸ್ಕ್ಗಳನ್ನು ಅಮಿತ್ ಶಾ ಕೊಟ್ಟು ಹೋಗಿದ್ದರು.

ಇನ್ನು ಕಲ್ಯಾಣ ಕರ್ನಾಟಕದ ಭಾಗದಲ್ಲಿ ಗುರುವಾರದಿಂದ ಮೋದಿ ಅಬ್ಬರ ಪ್ರಾರಂಭವಾಗಿದೆ. ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮೋದಿ ಪ್ರವಾಸ ಕೈಗೊಂಡಿದ್ದು, ಸಂಚಲನ ಸೃಷ್ಟಿಸುವ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ
Show comments