Webdunia - Bharat's app for daily news and videos

Install App

ರಂಗೇರಿದ ಚುನಾವಣಾ ಅಖಾಡ - ಚುನಾವಣೆಗೆ ಬಿ ಫಾರಂ ಪಡೆದ ಕೇಸರಿಕಲಿಗಳು

Webdunia
ಗುರುವಾರ, 13 ಏಪ್ರಿಲ್ 2023 (20:20 IST)
ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೆ ಬಿಜೆಪಿ ಬಿ ಫಾರಂ ವಿತರಣೆ ಆರಂಭಿಸಿದೆ.ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿರಿಯ ನಾಯಕ ಸುರೇಶ್ ಕುಮಾರ್, ಹಾಲಿ ಶಾಸಕ ಉದಯ್ ಗರುಡಾಚಾರ್, ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೇರಿದಂತೆ 22 ಅಭ್ಯರ್ಥಿಗಳಿಗೆ ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿ ಫಾರಂ ವಿತರಿಸಿದ್ದಾರೆ.ವಿಧಾನಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿದರು. ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿರುವ 189 ಅಭ್ಯರ್ಥಿಗಳಲ್ಲಿ ಶಿರಸಿ ಹಾಲಿ ಶಾಸಕರೂ ಆಗಿರುವ ವಿಧಾನಸಭೆ ಸ್ಪೀಕರ್ ಕಾಗೇರಿ, ಸಹ ಕಚೇರಿಯಲ್ಲಿ ಭಾರತಮಾತೆಗೆ ನಮಿಸಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಶಿರಸಿ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಿ ಫಾರಂ ಪಡೆದುಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ರೈತರಿಗೆ ಸರ್ಕಾರ ಬಂಪರ್‌ ಕೊಡುಗೆ: ಕೃಷಿ ಸಚಿವರಿಂದ ಮಹತ್ವದ ಘೋಷಣೆ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments