Webdunia - Bharat's app for daily news and videos

Install App

ಬಿಬಿಎಂಪಿ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ ಹಿನ್ನಲೆ; ಅಧ್ಯಕ್ಷ, ಸದಸ್ಯ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಅಸಮಾಧಾನ

Webdunia
ಶನಿವಾರ, 18 ಜನವರಿ 2020 (10:36 IST)
ಬೆಂಗಳೂರು : ಬಿಬಿಎಂಪಿ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ ಹಿನ್ನಲೆ ಅಧ್ಯಕ್ಷ, ಸದಸ್ಯ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಅಸಮಾಧಾನ ಬಿಗಿಲೆದ್ದಿದೆ.



ಪಕ್ಷ ಸೂಚನೆ ನೀಡದೇ ಇದ್ದರೂ ಇಬ್ಬರು ಬಿಜೆಪಿ ಕಾರ್ಪೋರೇಟರ್ ಗಳಾದ ಶೋಭಾ ಮುನಿರಾಜು, ಭಾಗ್ಯಲಕ್ಷ್ಮೀ ಮುರಳಿ ನಾಮಪತ್ರ ಸಲ್ಲಿಸಿದ್ದರು. ಇದಕ್ಕೆ ಕಿಡಿಕಾರಿದ ಪಕ್ಷ  ನಾಮಪತ್ರ ವಾಪಸ್ ಪಡೆಯದಿದ್ರೆ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.


ಆದರೆ ಪಕ್ಷದ ಸೂಚನೆಗೆ ಕ್ಯಾರೆ ಎನ್ನದ ಕಾರ್ಪೋರೇಟರ್ ಗಳು ಸಸ್ಪೆಂಡ್ ಮಾಡುವುದಾದ್ರೆ ಮಾಡಲಿ ಬಿಡಿ ಎಂದು ಉತ್ತರ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments