Webdunia - Bharat's app for daily news and videos

Install App

ಬೈ ಎಲೆಕ್ಷನ್ ಮುನ್ನ ಇಬ್ಬರ ಸಾವು : ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮಾಡಿದ್ದೇನು?

Webdunia
ಮಂಗಳವಾರ, 19 ನವೆಂಬರ್ 2019 (18:50 IST)
ರಾಜ್ಯದ ಉಪ ಚುನಾವಣೆಗೂ ಮುನ್ನವೇ ಆ ಕ್ಷೇತ್ರದಲ್ಲಿ ಇಬ್ಬರು ಪ್ರತ್ಯೇಕ ಘಟನೆಗಳಲ್ಲಿ ಸಾವನ್ನಪ್ಪಿದ್ದು, ಬಿಜೆಪಿ ಅಭ್ಯರ್ಥಿಯು ಮೃತರ ಕುಟುಂಬಗಳಿಗೆ ಭೇಟಿ ನೀಡಿದ್ದಾರೆ.

ಹಾವು ಕಡಿದು ಇಬ್ಬರು ಪ್ರಗತಿಪರ ರೈತರು ಸಾವನ್ನಪ್ಪಿದ್ದಾರೆ. ಮಂಡ್ಯದ ಯಲಾದಹಳ್ಳಿಯ ಮಂಜುನಾಥ್ ಮತ್ತು ಚೌಡಸಮುದ್ರದ ಮಹದೇವಪ್ಪ ಮೃತ ದುರ್ದೈವಿಗಳಾಗಿದ್ದಾರೆ. 

ಚೌಡಸಮುದ್ರ ಗ್ರಾಮದಲ್ಲಿ ಹುಲ್ಲು ಕೊಯ್ಯಲು ಜಮೀನಿಗೆ ಹೋಗಿದ್ದ ಮಹದೇವಪ್ಪ(45)ಅವರಿಗೆ ಹಾವು ಕಡಿದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಸಾಸಲು ಪಕ್ಕದ ಯಲಾದಹಳ್ಳಿ ಗ್ರಾಮದ ಮಂಜುನಾಥ್ (40) ಅವರು ತಮ್ಮ ಜಮೀನಿನ ಬಳಿ ಹೋಗಿದ್ದಾಗ ಹಾವು ಕಡಿದು ಚನ್ನರಾಯಪಟ್ಟಣದ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬಿಜೆಪಿ ಅಭ್ಯರ್ಥಿ ನಾರಾಯಣಗೌಡರಿಂದ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments