Webdunia - Bharat's app for daily news and videos

Install App

ರೈತನ ಕುಟುಂಬಕ್ಕೆ ಹಣ ನೀಡಿಕೆ: ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Webdunia
ಶನಿವಾರ, 8 ಏಪ್ರಿಲ್ 2017 (18:20 IST)
ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ನೀತಿ ಸಂಹಿತೆ ಉಲ್ಲಂಘಿಸಿ 1 ಲಕ್ಷ ರೂಪಾಯಿ ಪರಿಹಾರ ನೀಡಿದ ಆರೋಪದಡಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವಿಧಾನಪರಿಷತ್ ಸದಸ್ಯ ಬೋಸರಾಜ್ ನೇತೃತ್ವದ ಕಾಂಗ್ರೆಸ್ ನಿಯೋಗ ಚುನಾವಣಾ ಆಯುಕ್ತ  ಅನಿಲ್ ಕುಮಾರ್ ಝಾಗೆ ದೂರು ನೀಡಿದೆ.

ಹೊಸಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆಗೀಡಾದ ರೈತನ ಕುಟುಂಬಕ್ಕೆ ಯಡಿಯೂರಪ್ಪ 1 ಲಕ್ಷ ರೂಪಾಯಿ ಹಣ ನೀಡಿರುವ ವಿಡಿಯೋ ವಾಟ್ಸಾಪ್`ನಲ್ಲಿ ಹರಿದಾಡುತ್ತಿದೆ. ಮಾಧ್ಯಮಗಳ ಕ್ಯಾಮೆರಾ ಆಫ್ ಮಾಡಿಸಿ ಹಣ ನೀಡಿದ್ದಾರೆಂಬ ಆರೋಪವೂ ಕೇಳಿಬಂದಿದೆ. ಪಕ್ಷದ ವತಿಯಿಂದ 1 ಲಕ್ಷ ರೂ. ನೀಡಿರುವುದಾಗಿ ಯಡಿಯೂರಪ್ಪನವರೇ ಹೇಳಿರುವ ದೃಶ್ಯಾವಳಿ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಇಲ್ಲಿಗೆ ಬಂದ ಮಂತ್ರಿ 10 ಲಕ್ಷ ರೂ. ಚೆಕ್ ತಂದು ರೈತನ ಕುಟುಂಬಕ್ಕೆ ಕೊಡಬೇಕಿತ್ತು ಎಂದು ಯಡಿಯೂರಪ್ಪ ಹೇಳಿರುವುದೂ ಸ್ಪಷ್ಟವಾಗಿದೆ.

ವಾಟ್ಸಾಪ್`ನಲ್ಲಿ ಹರಿದಾಡುತ್ತಿರುವ ವಿಡಿಯೋ ಜೊತೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಆಯುಕ್ತರಿಗೆ ವಿಡಿಯೋ ತೋರಿಸಿ ದೂರು ಸಲ್ಲಿಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments