ಡಾ. ರಾಜ್ ಪುಣ್ಯ ತಿಥಿಗೂ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ

Webdunia
ಗುರುವಾರ, 12 ಏಪ್ರಿಲ್ 2018 (09:50 IST)
ಬೆಂಗಳೂರು: ಇಂದು ವರನಟ ಡಾ. ರಾಜ್ ಪುಣ್ಯ ತಿಥಿ. ಆದರೆ ಪ್ರತಿ ವರ್ಷದಂತೆ ಅಣ್ಣಾವ್ರ ಪುಣ್ಯತಿಥಿಯನ್ನು ಆಚರಿಸುವ ಅಭಿಮಾನಿಗಳಿಗೆ ಈ ಬಾರಿ ಅಡ್ಡಿ ಎದುರಾಗಿದೆ.

ಮೇ 12 ರಂದು ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ರಾಜ್ಯದಲ್ಲಿ ಇದೀಗ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಗುಂಪು ಕಟ್ಟಿಕೊಂಡು ಈ ರೀತಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡುವುದಕ್ಕೆ ನಿರ್ಬಂಧವಿದೆ.

ಈ ಹಿನ್ನಲೆಯಲ್ಲಿ ಡಾ. ರಾಜ್ ಸ್ಮರಣೆಯಲ್ಲಿ ಅನ್ನದಾನ, ರಕ್ತದಾನ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ರಾಜ್ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಹಾಗಿದ್ದರೂ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಸಮಾಧಿಗೆ ಬೆಳಗ್ಗಿನಿಂದಲೇ ಜನಸಾಗರ ಹರಿದುಬರುತ್ತಿದ್ದು, ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ವೋಚ್ಛ ನಾಯಕನ ಸಾವಿನಿಂದ ಸುಧಾರಿಸುತ್ತಿರುವಾಗಲೇ ಭದ್ರಾತಾ ಮುಖ್ಯಸ್ಥನನ್ನೇ ಕಳೆದುಕೊಂಡಿತೇ ಇರಾನ್‌

ಮೂಡಬಿದ್ರಿ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ ಕಾಮಕಾಂಡ: ವಿಡಿಯೋದಲ್ಲಿ ಬಯಲು

ಬಲವಂತದಲ್ಲಿ ಮತಾಂತರ ಮಾಡುವವರಿಗೆ 7ವರ್ಷ ಜೈಲೂಟ, ಮಸೂದೆಗೆ ಮಹಾರಾಷ್ಟ್ರ ವಿಧಾನಸಭೆ ಅಸ್ತು

ದೋಣಿಯಲ್ಲಿ ಸಾಗಿ ಗಂಗಾ ನದಿಯಲ್ಲೇ ಇಫ್ತಾರ್ ಕೂಟ, ನಾನ್‌ವೆಜ್ ಸೇವಿಸಿ, ನದಿಗೆಯೇ ಮೂಳೆ ಎಸೆತ, Video

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ನಡುವೆ ಪ್ರತಿ ಬುಧವಾರ ರಜೆ ಘೋಷಿಸಿದ ಶ್ರೀಲಂಕಾ, ಕಾರಣ ಏನ್‌ ಗೊತ್ತಾ

ಮುಂದಿನ ಸುದ್ದಿ
Show comments