ಡಾ. ರಾಜ್ ಪುಣ್ಯ ತಿಥಿಗೂ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ

Webdunia
ಗುರುವಾರ, 12 ಏಪ್ರಿಲ್ 2018 (09:50 IST)
ಬೆಂಗಳೂರು: ಇಂದು ವರನಟ ಡಾ. ರಾಜ್ ಪುಣ್ಯ ತಿಥಿ. ಆದರೆ ಪ್ರತಿ ವರ್ಷದಂತೆ ಅಣ್ಣಾವ್ರ ಪುಣ್ಯತಿಥಿಯನ್ನು ಆಚರಿಸುವ ಅಭಿಮಾನಿಗಳಿಗೆ ಈ ಬಾರಿ ಅಡ್ಡಿ ಎದುರಾಗಿದೆ.

ಮೇ 12 ರಂದು ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ರಾಜ್ಯದಲ್ಲಿ ಇದೀಗ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಗುಂಪು ಕಟ್ಟಿಕೊಂಡು ಈ ರೀತಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡುವುದಕ್ಕೆ ನಿರ್ಬಂಧವಿದೆ.

ಈ ಹಿನ್ನಲೆಯಲ್ಲಿ ಡಾ. ರಾಜ್ ಸ್ಮರಣೆಯಲ್ಲಿ ಅನ್ನದಾನ, ರಕ್ತದಾನ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ರಾಜ್ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಹಾಗಿದ್ದರೂ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಸಮಾಧಿಗೆ ಬೆಳಗ್ಗಿನಿಂದಲೇ ಜನಸಾಗರ ಹರಿದುಬರುತ್ತಿದ್ದು, ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಕೋಟಿ ರೂ ಖರ್ಚು ಮಾಡಿ ರಸ್ತೆ ಮಾಡಿದ್ದು ದನ ಸಾಕೋದಿಕ್ಕಾ... ಶಾಸಕ ರವಿ ಸುಬ್ರಹ್ಮಣ್ಯ ರೋಷಾವೇಷ Video

ಮತಪಟ್ಟಿ ಪರಿಷ್ಕರಣೆಯ ಮತ್ತೊಂದು ಕರ್ಮಕಾಂಡ ಬಯಲು: ಸಾರಾ ಮಹೇಶ್ ಗಂಭೀರ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments