Webdunia - Bharat's app for daily news and videos

Install App

ಒಬ್ಬ ಸ್ಪರ್ಧಿ ಎರಡು ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೆ ಆಯೋಗದ ತಗಾದೆ

Webdunia
ಗುರುವಾರ, 5 ಏಪ್ರಿಲ್ 2018 (08:58 IST)
ನವದೆಹಲಿ: ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಫೈನಲ್ ಮಾಡುವುದರಲ್ಲಿ ಬ್ಯುಸಿಯಾಗಿರುವಾಗಲೇ ಕೇಂದ್ರ ಚುನಾವಣಾ ಆಯೋಗ ಹೊಸ ತಗಾದೆ ತೆಗೆದಿದೆ.

ಒಬ್ಬನೇ ಅಭ್ಯರ್ಥಿ ಎರಡು ಕಡೆ ಸ್ಪರ್ಧಿಸುವುದಕ್ಕೆ ಕೇಂದ್ರ ಚುನಾವಣಾ ಆಯೋಗ ತಕರಾರರು ತೆಗೆದಿದ್ದು, ಸುಪ್ರೀಂ ಕೋರ್ಟ್ ಗೆ ಈ ಬಗ್ಗೆ ಅಫಿಡವಿಟ್ ಸಲ್ಲಿಸಿದೆ. ಇದರಂತೆ ಒಬ್ಬನೇ ಸ್ಪರ್ಧಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಆಯೋಗ ಹೇಳಿದೆ.

ಆದರೆ ಕರ್ನಾಟಕ ಚುನಾವಣೆಗೆ ಇದು ಪರಿಣಾಮ ಬೀರದು. ಯಾಕೆಂದರೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿ ಜುಲೈನಲ್ಲಿ ವಿಚಾರಣೆಗೆ ಬರಲಿದೆ. ಆಗ ರಾಜ್ಯ ಚುನಾವಣೆ ಮುಕ್ತಾಯವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ಕಡೆ ಒಬ್ಬ ಅಭ್ಯರ್ಥಿ ಸ್ಪರ್ಧಿಸುವುದರಿಂದ ಚುನಾವಣಾ ಆಯೋಗಕ್ಕೆ ವೆಚ್ಚ ಹೆಚ್ಚು ತಗಲುತ್ತದೆ ಎಂದು ಈ ತಕರಾರರು ತೆಗೆಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments